AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆ; ತುಮಕೂರಿನಲ್ಲಿ ಸೋಂಕಿತರ ಆಕ್ರೋಶ

ಕೊವಿಡ್ ಕೇರ್ ಸೆಂಟರ್​ನಲ್ಲಿ ಬಿಸಿ ನೀರು ಸಿಗುತ್ತಿಲ್ಲ. ಸ್ವಚ್ಛತೆಯಿಲ್ಲ, ವೈದ್ಯರು ರೋಗಿಗಳಿಗೆ ಸ್ಪಂದಿಸುತ್ತಿಲ್ಲವೆಂದು ಆಕ್ರೋಶ ಹೊರಹಾಕಿದ ಸೋಂಕಿತರು ಕೊವಿಡ್ ಕೇರ್ ಸೆಂಟರ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆ; ತುಮಕೂರಿನಲ್ಲಿ ಸೋಂಕಿತರ ಆಕ್ರೋಶ
ಸಾಂದರ್ಭಿಕ ಚಿತ್ರ
sandhya thejappa
|

Updated on: May 09, 2021 | 8:36 AM

Share

ತುಮಕೂರು: ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವುದು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದರೆ, ಈ ನಡುವೆ ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆಯು ಇನ್ನೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ಜಿಲ್ಲೆಯ ಕೊವಿಡ್ ಕೇರ್ ಸೆಂಟರ್​ನಲ್ಲಿ ಇರುವ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ಸೋಂಕಿತರಿಗೆ ಗುಣಮಟ್ಟದ ಊಟ ತಿಂಡಿ ನೀಡುತ್ತಿಲ್ಲ. ಕೊವಿಡ್ ಕೇರ್ ಸೆಂಟರ್​ನಲ್ಲಿ ಬಿಸಿ ನೀರು ಸಿಗುತ್ತಿಲ್ಲ. ಸ್ವಚ್ಛತೆಯಿಲ್ಲ, ವೈದ್ಯರು ರೋಗಿಗಳಿಗೆ ಸ್ಪಂದಿಸುತ್ತಿಲ್ಲವೆಂದು ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ.

ಜನರ ವಿರಳ ರಾಜ್ಯ ಸರ್ಕಾರ ನಾಳೆಯಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಇಂದು ಅಗತ್ಯ ವಸ್ತುಗಳನ್ನು ಖರೀದಿಸಲು ಮಾರ್ಕೆಟ್ ಬಳಿ ಮುಗಿಬಿದ್ದಿದ್ದಾರೆ. ಆದರೆ ತುಮಕೂರಿನ ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಹೆಚ್ಚು ಜನರು ಕಾಣಿಸಿಕೊಂಡಿಲ್ಲ. ವಿರಳವಾಗಿ ತರಕಾರಿ, ಹೂ ಕೊಳ್ಳಲು ಅಂತರಸನಹಳ್ಳಿ ಮಾರುಕಟ್ಟೆಗೆ ಜನರು ಬಂದಿದ್ದಾರೆ.

ಇದನ್ನೂ ಓದಿ

ಕೊವಿಡ್ ಗೆದ್ದ 93 ವರ್ಷದ ಬೆಂಗಳೂರಿನ ವೃದ್ಧ; ನಮ್ಮಲ್ಲಿ ಆತ್ಮವಿಶ್ವಾಸವೊಂದಿರಲಿ ಸಾಕು

‘ಆಕ್ಸಿಜನ್ ಸಿಲಿಂಡರ್ ವಿಷಯದಲ್ಲಿ ರಾಜಕೀಯ ಮಾಡ್ತಿರೋದು ಹೇಸಿಗೆ ಅನಿಸಿದೆ; ನಿಮ್ಮ ಕೈಲಾದರೆ ಖಾಲಿ‌ ಸಿಲಿಂಡರ್‌ ಆದ್ರೂ ತನ್ನಿ’

(corona infected expressed outrage over lack of infrastructure at covid Care Center in tumkur)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?