AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆ; ತುಮಕೂರಿನಲ್ಲಿ ಸೋಂಕಿತರ ಆಕ್ರೋಶ

ಕೊವಿಡ್ ಕೇರ್ ಸೆಂಟರ್​ನಲ್ಲಿ ಬಿಸಿ ನೀರು ಸಿಗುತ್ತಿಲ್ಲ. ಸ್ವಚ್ಛತೆಯಿಲ್ಲ, ವೈದ್ಯರು ರೋಗಿಗಳಿಗೆ ಸ್ಪಂದಿಸುತ್ತಿಲ್ಲವೆಂದು ಆಕ್ರೋಶ ಹೊರಹಾಕಿದ ಸೋಂಕಿತರು ಕೊವಿಡ್ ಕೇರ್ ಸೆಂಟರ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆ; ತುಮಕೂರಿನಲ್ಲಿ ಸೋಂಕಿತರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on: May 09, 2021 | 8:36 AM

ತುಮಕೂರು: ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವುದು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದರೆ, ಈ ನಡುವೆ ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂಲಸೌಕರ್ಯ ಕೊರತೆಯು ಇನ್ನೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ಜಿಲ್ಲೆಯ ಕೊವಿಡ್ ಕೇರ್ ಸೆಂಟರ್​ನಲ್ಲಿ ಇರುವ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ಸೋಂಕಿತರಿಗೆ ಗುಣಮಟ್ಟದ ಊಟ ತಿಂಡಿ ನೀಡುತ್ತಿಲ್ಲ. ಕೊವಿಡ್ ಕೇರ್ ಸೆಂಟರ್​ನಲ್ಲಿ ಬಿಸಿ ನೀರು ಸಿಗುತ್ತಿಲ್ಲ. ಸ್ವಚ್ಛತೆಯಿಲ್ಲ, ವೈದ್ಯರು ರೋಗಿಗಳಿಗೆ ಸ್ಪಂದಿಸುತ್ತಿಲ್ಲವೆಂದು ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ.

ಜನರ ವಿರಳ ರಾಜ್ಯ ಸರ್ಕಾರ ನಾಳೆಯಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಇಂದು ಅಗತ್ಯ ವಸ್ತುಗಳನ್ನು ಖರೀದಿಸಲು ಮಾರ್ಕೆಟ್ ಬಳಿ ಮುಗಿಬಿದ್ದಿದ್ದಾರೆ. ಆದರೆ ತುಮಕೂರಿನ ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಹೆಚ್ಚು ಜನರು ಕಾಣಿಸಿಕೊಂಡಿಲ್ಲ. ವಿರಳವಾಗಿ ತರಕಾರಿ, ಹೂ ಕೊಳ್ಳಲು ಅಂತರಸನಹಳ್ಳಿ ಮಾರುಕಟ್ಟೆಗೆ ಜನರು ಬಂದಿದ್ದಾರೆ.

ಇದನ್ನೂ ಓದಿ

ಕೊವಿಡ್ ಗೆದ್ದ 93 ವರ್ಷದ ಬೆಂಗಳೂರಿನ ವೃದ್ಧ; ನಮ್ಮಲ್ಲಿ ಆತ್ಮವಿಶ್ವಾಸವೊಂದಿರಲಿ ಸಾಕು

‘ಆಕ್ಸಿಜನ್ ಸಿಲಿಂಡರ್ ವಿಷಯದಲ್ಲಿ ರಾಜಕೀಯ ಮಾಡ್ತಿರೋದು ಹೇಸಿಗೆ ಅನಿಸಿದೆ; ನಿಮ್ಮ ಕೈಲಾದರೆ ಖಾಲಿ‌ ಸಿಲಿಂಡರ್‌ ಆದ್ರೂ ತನ್ನಿ’

(corona infected expressed outrage over lack of infrastructure at covid Care Center in tumkur)

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ