AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ […]

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು
ಸಾಧು ಶ್ರೀನಾಥ್​
|

Updated on:May 14, 2020 | 11:04 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಮತಿಗೇಡಿಯಿಂದ ಪತ್ನಿ, ವಾರ್ಡ್ ಬಾಯ್​ಗೂ ಸೊಂಕು! ಈ ಮೊದಲೇ ಅನಂತಪುರದಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದ ಮೃತ ಸೋಂಕಿತ, ವರದಿ ಬರುವ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ರು. ಚಾಮರಾಜಪೇಟೆಯ ತನ್ನ ಸಂಬಂಧಿಕರ ವಿಳಾಸ ನೀಡಿ ಆಸ್ಪತ್ರೆಗೆ ದಾಖಲಾಗಿದ್ರು. ಮೃತ ಸೋಂಕಿತ ವ್ಯಕ್ತಿಯಿಂದ ಆತನ ಪತ್ನಿ ಹಾಗೂ ವಾರ್ಡ್ ಬಾಯ್​ಗೂ ಸೊಂಕು ತಗುಲಿತ್ತು.

Published On - 9:08 am, Thu, 14 May 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ