AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ […]

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು
ಸಾಧು ಶ್ರೀನಾಥ್​
|

Updated on:May 14, 2020 | 11:04 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಮತಿಗೇಡಿಯಿಂದ ಪತ್ನಿ, ವಾರ್ಡ್ ಬಾಯ್​ಗೂ ಸೊಂಕು! ಈ ಮೊದಲೇ ಅನಂತಪುರದಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದ ಮೃತ ಸೋಂಕಿತ, ವರದಿ ಬರುವ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ರು. ಚಾಮರಾಜಪೇಟೆಯ ತನ್ನ ಸಂಬಂಧಿಕರ ವಿಳಾಸ ನೀಡಿ ಆಸ್ಪತ್ರೆಗೆ ದಾಖಲಾಗಿದ್ರು. ಮೃತ ಸೋಂಕಿತ ವ್ಯಕ್ತಿಯಿಂದ ಆತನ ಪತ್ನಿ ಹಾಗೂ ವಾರ್ಡ್ ಬಾಯ್​ಗೂ ಸೊಂಕು ತಗುಲಿತ್ತು.

Published On - 9:08 am, Thu, 14 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ