AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್ ಖಾಲಿ ಇಲ್ಲ ಅಂತ ಸೀದಾ CM ನಿವಾಸಕ್ಕೆ ಬಂದ ಕೊರೊನಾ ಸೋಂಕಿತ!

ಬೆಂಗಳೂರು: ಸಿಎಂ‌ ಬಿ.ಎಸ್​ ಯಡಿಯೂರಪ್ಪ ನಿವಾಸಕ್ಕೆ ಕೊರೊನಾ ಸೋಂಕಿತ ವ್ಯಕ್ತಿ ಭೇಟಿ ಕೊಟ್ಟಿದ್ದಾನೆ. ಸೋಂಕಿತ ಎಂದು ಹೇಳಿಕೊಂಡು ಬಂದ ವ್ಯಕ್ತಿ ನನಗೆ ಸಹಾಯ ಮಾಡಿ ಎಂದು ಸಿಎಂ ಮನೆ ಬಳಿ  ನಿಂತಿದ್ದಾನೆ. ಬನಶಂಕರಿಯ ಅಂಬೇಡ್ಕರ್ ನಗರದ ಆಟೋ ಚಾಲಕನಾಗಿರುವ ಸೋಂಕಿತ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ವರದಿ ಬಂದ ಬಳಿಕ ಇಂದು ಬೆಳಗ್ಗೆ BBMP ಯಿಂದ ಪಾಸಿಟಿವ್ ಬಂದ ಬಗ್ಗೆ ಕರೆ ಬಂದಿದೆ. ಆದರೆ ಬಿಬಿಎಂಪಿ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಬದಲಿಗೆ ಆಸ್ಪತ್ರೆಗಳಲ್ಲಿ […]

ಬೆಡ್ ಖಾಲಿ ಇಲ್ಲ ಅಂತ ಸೀದಾ CM ನಿವಾಸಕ್ಕೆ ಬಂದ ಕೊರೊನಾ ಸೋಂಕಿತ!
ಆಯೇಷಾ ಬಾನು
| Edited By: |

Updated on: Jul 16, 2020 | 5:13 PM

Share

ಬೆಂಗಳೂರು: ಸಿಎಂ‌ ಬಿ.ಎಸ್​ ಯಡಿಯೂರಪ್ಪ ನಿವಾಸಕ್ಕೆ ಕೊರೊನಾ ಸೋಂಕಿತ ವ್ಯಕ್ತಿ ಭೇಟಿ ಕೊಟ್ಟಿದ್ದಾನೆ. ಸೋಂಕಿತ ಎಂದು ಹೇಳಿಕೊಂಡು ಬಂದ ವ್ಯಕ್ತಿ ನನಗೆ ಸಹಾಯ ಮಾಡಿ ಎಂದು ಸಿಎಂ ಮನೆ ಬಳಿ  ನಿಂತಿದ್ದಾನೆ.

ಬನಶಂಕರಿಯ ಅಂಬೇಡ್ಕರ್ ನಗರದ ಆಟೋ ಚಾಲಕನಾಗಿರುವ ಸೋಂಕಿತ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ವರದಿ ಬಂದ ಬಳಿಕ ಇಂದು ಬೆಳಗ್ಗೆ BBMP ಯಿಂದ ಪಾಸಿಟಿವ್ ಬಂದ ಬಗ್ಗೆ ಕರೆ ಬಂದಿದೆ. ಆದರೆ ಬಿಬಿಎಂಪಿ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿಲ್ಲ.

ಬದಲಿಗೆ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ‌ ಇಲ್ಲ. ಖಾಲಿ ಆದ ಮೇಲೆ ನೋಡುವ ಎಂದು ಹೇಳಿದ್ದಾರೆ. ನಂತರ ಕಾಲ್ ರಿಸೀವ್ ಮಾಡ್ತಿಲ್ಲ. ಹೀಗಾಗಿ ಸಿಎಂ ನಿವಾಸದ ಬಳಿ ಬಂದು ನನಗೆ ಸಹಾಯ ಮಾಡಿ ಎಂದು ಬೇಡಿಕೊಂಡಿದ್ದಾನೆ. ಎಲ್ಲೂ ದಾಖಲಿಸಿಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಂತೆ ಕೊನೆಗೆ ಌಂಬುಲೆನ್ಸ್​ನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು