AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ.

ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ
ಸಾಂದರ್ಭಿಕ ಚಿತ್ರ
shruti hegde
|

Updated on: May 09, 2021 | 1:11 PM

Share

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ. ಕೊರೊನಾ ಸೋಂಕು ತಗುಲಿದವರಲ್ಲಿ 22 ಪೊಲೀಸರು ಚೇತರಿಸಿಕೊಂಡಿದ್ದಾರೆ. ಇನ್ನು 62 ಪೊಲೀಸರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

ಅನಗತ್ಯವಾಗಿ ರಸ್ತೆಯಲ್ಲಿ ಅಡ್ಡಾಡುತ್ತ ನಿಯಮಗಳನ್ನು ಉಲ್ಲಂಘಿಸಿದವರಲ್ಲಿ ಇಲ್ಲಿವರೆಗೆ 717 ಬೈಕ್​ಗಳನ್ನ ಸೀಜ್ ಮಾಡಲಾಗಿದೆ. ನಾಳೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ನಾಳೆಗೆ ಬೈಕ್​ಗಳನ್ನ ಸೀಜ್ ಮಾಡಿದರೆ ಕೋರ್ಟ್​ನಲ್ಲೇ ಬಿಡಿಸಿಕೊಳ್ಳಬೇಕು. ನಾಳೆ ಜಿಲ್ಲೆಯಲ್ಲಿ 11 ಚೆಕ್ ಪೋಸ್ಟ್​ಗಳನ್ನ ತೆರೆಯಲಾಗುತ್ತಿದ್ದು ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ನಿಗಾವಹಿಸಲಾಗುವುದು. ಈ ಕುರಿತಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಎಸ್​ಪಿ ಡಾ. ಅಶ್ವಿನಿ ಮನವಿ ಮಾಡಿಕೊಂಡಿದ್ದಾರೆ.

ಮೈಸೂರು: ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ. ತನ್ವಿರ್ ಸೇಠ್ ನಗರದ ನಿವಾಸಿ ದೇವರಾಜು ಎಂಬಾತ ಎರಡು ದಿನಗಳ ಹಿಂದೆ ಕೊವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9 ಗಂಟೆ ಸರಿಸುಮಾರಿಗೆ ಆಕ್ಸಿಜನ್ ವಯರ್​ನಿಂದ ಶೌಚಾಲಯದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಸ್ವಂತ ಹಣದಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿದ್ದಾರೆ; ಮಂಡ್ಯ ಉಪ ವಿಭಾಗಾಧಿಕಾರಿ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ಘೋಷಣೆ

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ