AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ.

ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ
ಸಾಂದರ್ಭಿಕ ಚಿತ್ರ
shruti hegde
|

Updated on: May 09, 2021 | 1:11 PM

Share

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ. ಕೊರೊನಾ ಸೋಂಕು ತಗುಲಿದವರಲ್ಲಿ 22 ಪೊಲೀಸರು ಚೇತರಿಸಿಕೊಂಡಿದ್ದಾರೆ. ಇನ್ನು 62 ಪೊಲೀಸರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

ಅನಗತ್ಯವಾಗಿ ರಸ್ತೆಯಲ್ಲಿ ಅಡ್ಡಾಡುತ್ತ ನಿಯಮಗಳನ್ನು ಉಲ್ಲಂಘಿಸಿದವರಲ್ಲಿ ಇಲ್ಲಿವರೆಗೆ 717 ಬೈಕ್​ಗಳನ್ನ ಸೀಜ್ ಮಾಡಲಾಗಿದೆ. ನಾಳೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ನಾಳೆಗೆ ಬೈಕ್​ಗಳನ್ನ ಸೀಜ್ ಮಾಡಿದರೆ ಕೋರ್ಟ್​ನಲ್ಲೇ ಬಿಡಿಸಿಕೊಳ್ಳಬೇಕು. ನಾಳೆ ಜಿಲ್ಲೆಯಲ್ಲಿ 11 ಚೆಕ್ ಪೋಸ್ಟ್​ಗಳನ್ನ ತೆರೆಯಲಾಗುತ್ತಿದ್ದು ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ನಿಗಾವಹಿಸಲಾಗುವುದು. ಈ ಕುರಿತಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಎಸ್​ಪಿ ಡಾ. ಅಶ್ವಿನಿ ಮನವಿ ಮಾಡಿಕೊಂಡಿದ್ದಾರೆ.

ಮೈಸೂರು: ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ. ತನ್ವಿರ್ ಸೇಠ್ ನಗರದ ನಿವಾಸಿ ದೇವರಾಜು ಎಂಬಾತ ಎರಡು ದಿನಗಳ ಹಿಂದೆ ಕೊವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9 ಗಂಟೆ ಸರಿಸುಮಾರಿಗೆ ಆಕ್ಸಿಜನ್ ವಯರ್​ನಿಂದ ಶೌಚಾಲಯದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಸ್ವಂತ ಹಣದಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿದ್ದಾರೆ; ಮಂಡ್ಯ ಉಪ ವಿಭಾಗಾಧಿಕಾರಿ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ಘೋಷಣೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?