AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು. ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ […]

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ
ಆಯೇಷಾ ಬಾನು
| Edited By: |

Updated on:May 26, 2020 | 11:22 AM

Share

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು.

ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ಸೋಂಕಿತರನ್ನು ಐಸೋಲೇಷನ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದವರಿಗೆ ಹಾಸ್ಟೆಲ್ ಕ್ವಾರಂಟೈನ್ ಮಾಡಲಾಗಿದೆ. ಹಾಸ್ಟೆಲ್ ಸುತ್ತಾಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದು ಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್ ಮಾಡಲು ಚಿಂತನೆ ನಡೆಸಲಾಗುತ್ತಿದೆ.

Published On - 9:09 am, Tue, 26 May 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ