AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು. ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ […]

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ
ಆಯೇಷಾ ಬಾನು
| Edited By: |

Updated on:May 26, 2020 | 11:22 AM

Share

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು.

ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ಸೋಂಕಿತರನ್ನು ಐಸೋಲೇಷನ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದವರಿಗೆ ಹಾಸ್ಟೆಲ್ ಕ್ವಾರಂಟೈನ್ ಮಾಡಲಾಗಿದೆ. ಹಾಸ್ಟೆಲ್ ಸುತ್ತಾಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದು ಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್ ಮಾಡಲು ಚಿಂತನೆ ನಡೆಸಲಾಗುತ್ತಿದೆ.

Published On - 9:09 am, Tue, 26 May 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್