AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು. ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ […]

ಕ್ವಾರಂಟೈನ್‌ಗೆ ನಿರಾಕರಿಸಿದ್ದ ನಾಲ್ವರಿಗೆ ಸೋಂಕು, ಹೆಚ್ಚಾದ ಆತಂಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:May 26, 2020 | 11:22 AM

Share

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್​ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು.

ಆಗಮಿಸಿದ್ದ 30 ಜನರ ಪೈಕಿ ಕೆಲವರು ಕ್ವಾರಂಟೈನ್‌ಗೆ ಹೋಗಲು ನಿರಾಕರಿಸಿದ್ದರು. ಅಧಿಕಾರಿಗಳ ಜೊತೆ ಈ ಸಂಬಂಧ ವಾಗ್ವಾದ ನಡೆಸಿದ್ದರು. ಹಲವು ಗಂಟೆಗಳ ಕಾಲ ಮನವೊಲಿಸಿ ಕ್ವಾರಂಟೈನ್‌ಗೆ ಶಿಫ್ಟ್‌ ಮಾಡಲಾಗಿತ್ತು. ಬಳಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ರು. ನಿನ್ನೆ ಸಂಜೆ ಬಂದ ವರದಿಯಲ್ಲಿ ನಾಲ್ವರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ಸೋಂಕಿತರನ್ನು ಐಸೋಲೇಷನ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದವರಿಗೆ ಹಾಸ್ಟೆಲ್ ಕ್ವಾರಂಟೈನ್ ಮಾಡಲಾಗಿದೆ. ಹಾಸ್ಟೆಲ್ ಸುತ್ತಾಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದು ಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್ ಮಾಡಲು ಚಿಂತನೆ ನಡೆಸಲಾಗುತ್ತಿದೆ.

Published On - 9:09 am, Tue, 26 May 20

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ