AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿದೆ. ರೂಪಾಂತರ ಕೊರೊನಾದ ಸಂಶಯದಿಂದ ಬೆಂಗಳೂರಿಗೆ ಕೊರೊನಾ ಪರೀಕ್ಷಾ ವರದಿಯನ್ನು ಕಳುಹಿಸಲಾಗಿದೆ

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 24, 2020 | 9:43 AM

Share

ಶಿವಮೊಗ್ಗ: ಇನ್ನೇನು ಕೊರೊನಾ ವೈರಸ್ ಸಾಂಕ್ರಾಮಿಕದ ಹಾರಾಟ ಮುಗೀತು ಅನ್ನುವಷ್ಟರಲ್ಲೇ ಕೊರೊನಾ ಎರಡನೇ ಹಾವಳಿ ಆರಂಭವಾಗಿದೆ. ಜನರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಇದೀಗ, ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಬಂದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಗೂ ರೂಪಾಂತರ ಕೊರೊನಾದ ಆತಂಕ ಶುರುವಾಗಿದೆ.

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ರೂಪಾಂತರ ಕೊರೊನಾ ಎಂಬ ಸಂಶಯ ಮೂಡಿದ್ದರಿಂದ, ವರದಿಯನ್ನು ಬೆಂಗಳೂರಿನ ಲ್ಯಾಬ್​ಗೆ ರವಾನಿಸಲಾಗಿದ್ದು, ವರದಿಯ ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Published On - 8:58 am, Thu, 24 December 20

Follow Us
shruti hegde
shruti hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?