AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿದೆ. ರೂಪಾಂತರ ಕೊರೊನಾದ ಸಂಶಯದಿಂದ ಬೆಂಗಳೂರಿಗೆ ಕೊರೊನಾ ಪರೀಕ್ಷಾ ವರದಿಯನ್ನು ಕಳುಹಿಸಲಾಗಿದೆ

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
| Edited By: ಆಯೇಷಾ ಬಾನು|

Updated on:Dec 24, 2020 | 9:43 AM

Share

ಶಿವಮೊಗ್ಗ: ಇನ್ನೇನು ಕೊರೊನಾ ವೈರಸ್ ಸಾಂಕ್ರಾಮಿಕದ ಹಾರಾಟ ಮುಗೀತು ಅನ್ನುವಷ್ಟರಲ್ಲೇ ಕೊರೊನಾ ಎರಡನೇ ಹಾವಳಿ ಆರಂಭವಾಗಿದೆ. ಜನರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಇದೀಗ, ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಬಂದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಗೂ ರೂಪಾಂತರ ಕೊರೊನಾದ ಆತಂಕ ಶುರುವಾಗಿದೆ.

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ರೂಪಾಂತರ ಕೊರೊನಾ ಎಂಬ ಸಂಶಯ ಮೂಡಿದ್ದರಿಂದ, ವರದಿಯನ್ನು ಬೆಂಗಳೂರಿನ ಲ್ಯಾಬ್​ಗೆ ರವಾನಿಸಲಾಗಿದ್ದು, ವರದಿಯ ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Published On - 8:58 am, Thu, 24 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ