AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿದೆ. ರೂಪಾಂತರ ಕೊರೊನಾದ ಸಂಶಯದಿಂದ ಬೆಂಗಳೂರಿಗೆ ಕೊರೊನಾ ಪರೀಕ್ಷಾ ವರದಿಯನ್ನು ಕಳುಹಿಸಲಾಗಿದೆ

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
Follow us
shruti hegde
| Updated By: ಆಯೇಷಾ ಬಾನು

Updated on:Dec 24, 2020 | 9:43 AM

ಶಿವಮೊಗ್ಗ: ಇನ್ನೇನು ಕೊರೊನಾ ವೈರಸ್ ಸಾಂಕ್ರಾಮಿಕದ ಹಾರಾಟ ಮುಗೀತು ಅನ್ನುವಷ್ಟರಲ್ಲೇ ಕೊರೊನಾ ಎರಡನೇ ಹಾವಳಿ ಆರಂಭವಾಗಿದೆ. ಜನರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಇದೀಗ, ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಬಂದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಗೂ ರೂಪಾಂತರ ಕೊರೊನಾದ ಆತಂಕ ಶುರುವಾಗಿದೆ.

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ರೂಪಾಂತರ ಕೊರೊನಾ ಎಂಬ ಸಂಶಯ ಮೂಡಿದ್ದರಿಂದ, ವರದಿಯನ್ನು ಬೆಂಗಳೂರಿನ ಲ್ಯಾಬ್​ಗೆ ರವಾನಿಸಲಾಗಿದ್ದು, ವರದಿಯ ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Published On - 8:58 am, Thu, 24 December 20

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ