AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿದೆ. ರೂಪಾಂತರ ಕೊರೊನಾದ ಸಂಶಯದಿಂದ ಬೆಂಗಳೂರಿಗೆ ಕೊರೊನಾ ಪರೀಕ್ಷಾ ವರದಿಯನ್ನು ಕಳುಹಿಸಲಾಗಿದೆ

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 24, 2020 | 9:43 AM

Share

ಶಿವಮೊಗ್ಗ: ಇನ್ನೇನು ಕೊರೊನಾ ವೈರಸ್ ಸಾಂಕ್ರಾಮಿಕದ ಹಾರಾಟ ಮುಗೀತು ಅನ್ನುವಷ್ಟರಲ್ಲೇ ಕೊರೊನಾ ಎರಡನೇ ಹಾವಳಿ ಆರಂಭವಾಗಿದೆ. ಜನರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಇದೀಗ, ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಬಂದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಗೂ ರೂಪಾಂತರ ಕೊರೊನಾದ ಆತಂಕ ಶುರುವಾಗಿದೆ.

ಬ್ರಿಟನ್​ನಿಂದ ಶಿವಮೊಗ್ಗಕ್ಕೆ ಕುಟುಂಬವೊಂದು ಆಗಮಿಸಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ರೂಪಾಂತರ ಕೊರೊನಾ ಎಂಬ ಸಂಶಯ ಮೂಡಿದ್ದರಿಂದ, ವರದಿಯನ್ನು ಬೆಂಗಳೂರಿನ ಲ್ಯಾಬ್​ಗೆ ರವಾನಿಸಲಾಗಿದ್ದು, ವರದಿಯ ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Published On - 8:58 am, Thu, 24 December 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!