AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ವಾಸಿಯಾದರೂ ಕಂಟಕ ತಪ್ಪಿದ್ದಲ್ಲ! ಎಚ್ಚರಾ..

ಬೆಂಗಳೂರು: ಕೊರೊನಾದಿಂದ ಗುಣಮುಖವಾದ್ರೂ ಕಂಟಕ ತಪ್ಪಿದ್ದಲ್ಲ. ಕೊರೊನಾ ಸೋಂಕಿಗೊಳಗಾದವರನ್ನ ಇದೀಗ ಹಲವಾರು ಇತರೆ ಆರೋಗ್ಯ ಸಮಸ್ಯೆಗಳು ಸಹ ಕಾಡ್ತಿದೆಯಂತೆ. ದೇಹವನ್ನೇ ಡ್ಯಾಮೇಜ್ ಮಾಡ್ತಿರೋ ಕಿಲ್ಲರ್ ವೈರಸ್​ನಿಂದ ಕೆಲವರಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಳ್ತಿದೆ. ಜೊತೆಗೆ, ಕೊರೊನಾದಿಂದ ಗುಣಮುಖರಾದವರಿಗೆ ಪಾರ್ಶ್ವವಾಯು ಅಟ್ಯಾಕ್ ಕೂಡಾ ಆಗುತ್ತೆ ಎಂದು ತಿಳಿದುಬಂದಿದೆ. ಹಾಗಾಗಿ, ಕೊರೊನಾದಿಂದ ಗುಣಮುಖರಾದ ವಯಸ್ಸಾದವರಿಗೆ ಹೆಚ್ಚು ಅಪಾಯ ಕಾದಿದೆಯಂತೆ. ಜೊತೆಗೆ, ಕೊರೊನಾವೈರಸ್​ ಸೋಂಕಿತನ ಸೆಂಟ್ರಲ್ ನರ್ವ್ ಸಿಸ್ಟಂ ಮೇಲೆ ದಾಳಿ ಆಗುತ್ತೆ. ಹೀಗಾಗಿ, ಕೊರೊನಾ ಪೀಡಿತರು ಹೆಚ್ಚು ಖಿನ್ನತೆಗೆ ಒಳಗಾಗುತ್ತಾರೆ. ಖಿನ್ನತೆಗೆ […]

ಕೊರೊನಾದಿಂದ ವಾಸಿಯಾದರೂ ಕಂಟಕ ತಪ್ಪಿದ್ದಲ್ಲ! ಎಚ್ಚರಾ..
KUSHAL V
| Edited By: |

Updated on:Jul 31, 2020 | 10:26 AM

Share

ಬೆಂಗಳೂರು: ಕೊರೊನಾದಿಂದ ಗುಣಮುಖವಾದ್ರೂ ಕಂಟಕ ತಪ್ಪಿದ್ದಲ್ಲ. ಕೊರೊನಾ ಸೋಂಕಿಗೊಳಗಾದವರನ್ನ ಇದೀಗ ಹಲವಾರು ಇತರೆ ಆರೋಗ್ಯ ಸಮಸ್ಯೆಗಳು ಸಹ ಕಾಡ್ತಿದೆಯಂತೆ.

ದೇಹವನ್ನೇ ಡ್ಯಾಮೇಜ್ ಮಾಡ್ತಿರೋ ಕಿಲ್ಲರ್ ವೈರಸ್​ನಿಂದ ಕೆಲವರಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಳ್ತಿದೆ. ಜೊತೆಗೆ, ಕೊರೊನಾದಿಂದ ಗುಣಮುಖರಾದವರಿಗೆ ಪಾರ್ಶ್ವವಾಯು ಅಟ್ಯಾಕ್ ಕೂಡಾ ಆಗುತ್ತೆ ಎಂದು ತಿಳಿದುಬಂದಿದೆ. ಹಾಗಾಗಿ, ಕೊರೊನಾದಿಂದ ಗುಣಮುಖರಾದ ವಯಸ್ಸಾದವರಿಗೆ ಹೆಚ್ಚು ಅಪಾಯ ಕಾದಿದೆಯಂತೆ.

ಜೊತೆಗೆ, ಕೊರೊನಾವೈರಸ್​ ಸೋಂಕಿತನ ಸೆಂಟ್ರಲ್ ನರ್ವ್ ಸಿಸ್ಟಂ ಮೇಲೆ ದಾಳಿ ಆಗುತ್ತೆ. ಹೀಗಾಗಿ, ಕೊರೊನಾ ಪೀಡಿತರು ಹೆಚ್ಚು ಖಿನ್ನತೆಗೆ ಒಳಗಾಗುತ್ತಾರೆ. ಖಿನ್ನತೆಗೆ ಒಳಗಾದ ಸೋಂಕಿತರು ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಸಹ ಇದೆ. ಆದ್ದರಿಂದ ಸೋಂಕಿತರು ಆತ್ಮಹತ್ಯೆ ಮಾಡಿಕೊಳ್ತಿರೋ ಪ್ರಕರಣಗಳು ಹೆಚ್ಚಾಗಿವೆ.

Published On - 9:07 am, Fri, 31 July 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​