AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸಬೇಡಿ: ತಜ್ಞರ ಎಚ್ಚರಿಕೆ

ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಆದರೆ ಮದ್ಯ ಸೇವನೆ ಮಾಡುವಂತಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ.

ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸಬೇಡಿ: ತಜ್ಞರ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 8:54 PM

Share

ಬೆಂಗಳೂರು: ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸುವಂತಿಲ್ಲ ಎಂದು ಕೊವಿಡ್ ಸಲಹಾ ಸಮಿತಿ ತಜ್ಞ ಸದಸ್ಯರು ಅಭಿಪ್ರಾಯ ತಿಳಿಸಿದ್ದಾರೆ. ಕೊವಿಡ್ ವಿರುದ್ಧದ ಲಸಿಕೆ ಪಡೆದ ಬಳಿಕ ಆಹಾರ ಸೇವನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಮದ್ಯಪಾನ ಮಾಡುವಂತಿಲ್ಲ ಎಂದು ತಜ್ಞರು ಸೂಚನೆ ನೀಡಿದ್ದಾರೆ. ಲಸಿಕೆಯ 2ನೇ ಡೋಸ್ ಪಡೆದ 15 ದಿನಗಳವರೆಗೆ ಮದ್ಯ ಸೇವಿಸಬಾರದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಬಳಿಕ ರಿಯಾಕ್ಷನ್ ಆದರೆ ಅಥವಾ ಅಲರ್ಜಿ, ಅನಾರೋಗ್ಯ ಕಂಡುಬಂದರೆ, ಲಸಿಕೆಯ 2ನೇ ಡೋಸ್ ತೆಗೆದುಕೊಳ್ಳುವುದು ಬೇಡ. ಇಲ್ಲವಾದಲ್ಲಿ ವೈದ್ಯರ ಪರಿಶೀಲನೆ‌ ನಂತರ ಲಸಿಕೆಯ ಎರಡನೇ ಡೋಸ್ ನೀಡಲಾಗುತ್ತದೆ ಎಂದು ತಜ್ಞರ ಸಮಿತಿ ತಿಳಿಸಿದೆ. ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಇಂಥದೇ ಅಹಾರ ಸೇವನೆ ಮಾಡಬೇಕು ಅಥವಾ ಮಾಡಬಾರದು ಎಂದೇನೂ ಇಲ್ಲ. ಆದರೆ, ಮದ್ಯ ಮಾತ್ರ ಸೇವನೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು

Published On - 3:57 pm, Sat, 16 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ