AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸಬೇಡಿ: ತಜ್ಞರ ಎಚ್ಚರಿಕೆ

ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಆದರೆ ಮದ್ಯ ಸೇವನೆ ಮಾಡುವಂತಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ.

ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸಬೇಡಿ: ತಜ್ಞರ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 8:54 PM

Share

ಬೆಂಗಳೂರು: ಕೊರೊನಾ ಲಸಿಕೆ ಪಡೆದವರು ಮದ್ಯ ಸೇವಿಸುವಂತಿಲ್ಲ ಎಂದು ಕೊವಿಡ್ ಸಲಹಾ ಸಮಿತಿ ತಜ್ಞ ಸದಸ್ಯರು ಅಭಿಪ್ರಾಯ ತಿಳಿಸಿದ್ದಾರೆ. ಕೊವಿಡ್ ವಿರುದ್ಧದ ಲಸಿಕೆ ಪಡೆದ ಬಳಿಕ ಆಹಾರ ಸೇವನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಮದ್ಯಪಾನ ಮಾಡುವಂತಿಲ್ಲ ಎಂದು ತಜ್ಞರು ಸೂಚನೆ ನೀಡಿದ್ದಾರೆ. ಲಸಿಕೆಯ 2ನೇ ಡೋಸ್ ಪಡೆದ 15 ದಿನಗಳವರೆಗೆ ಮದ್ಯ ಸೇವಿಸಬಾರದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಬಳಿಕ ರಿಯಾಕ್ಷನ್ ಆದರೆ ಅಥವಾ ಅಲರ್ಜಿ, ಅನಾರೋಗ್ಯ ಕಂಡುಬಂದರೆ, ಲಸಿಕೆಯ 2ನೇ ಡೋಸ್ ತೆಗೆದುಕೊಳ್ಳುವುದು ಬೇಡ. ಇಲ್ಲವಾದಲ್ಲಿ ವೈದ್ಯರ ಪರಿಶೀಲನೆ‌ ನಂತರ ಲಸಿಕೆಯ ಎರಡನೇ ಡೋಸ್ ನೀಡಲಾಗುತ್ತದೆ ಎಂದು ತಜ್ಞರ ಸಮಿತಿ ತಿಳಿಸಿದೆ. ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಇಂಥದೇ ಅಹಾರ ಸೇವನೆ ಮಾಡಬೇಕು ಅಥವಾ ಮಾಡಬಾರದು ಎಂದೇನೂ ಇಲ್ಲ. ಆದರೆ, ಮದ್ಯ ಮಾತ್ರ ಸೇವನೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು

Published On - 3:57 pm, Sat, 16 January 21

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು