AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?

ತಾಲೀಮು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ವೈದ್ಯರಿಗಾಗಲೀ, ಜಿಲ್ಲಾಧಿಕಾರಿಗಳಿಗಾಗಲೀ ಯಾವ ಲಸಿಕೆ ಕರ್ನಾಟಕಕ್ಕೆ ಬರಲಿದೆ ಎಂಬ ಮಾಹಿತಿ ನೀಡಲಾಗಿಲ್ಲ. ಸದ್ಯ ದೇಶದಲ್ಲಿ ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್ ಮತ್ತು ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಈ ಎರಡೂ ಲಸಿಕೆಗಳಿಗೂ ತುರ್ತು ಬಳಕೆಗೆ ಅನುಮಾತಿ ನೀಡಲಾಗಿದೆ.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 08, 2021 | 7:06 PM

Share

ಬೆಂಗಳೂರು: ಕೊರೊನಾ ಲಸಿಕೆ ವಿತರಣೆಗೆ ಸಮಯ ಸನ್ನಿಹಿತವಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳೂ ಕೇಂದ್ರದಿಂದ ಲಸಿಕೆ ಪೂರೈಕೆ ಆಗುವುದನ್ನೇ ನಿರೀಕ್ಷಿಸುತ್ತಿವೆ. ಕೆಲವು ಮೂಲಗಳು ಕರ್ನಾಟಕ್ಕೆ ಸೋಮವಾರವೇ ಲಸಿಕೆ ಬರುವ ಸಾಧ್ಯತೆ ಇದೆ ಎನ್ನುತ್ತಿವೆ. ಇಷ್ಟಾದರೂ ಯಾವ ಸಂಸ್ಥೆಯ ಕೊರೊನಾ ಲಸಿಕೆ ಬರಲಿದೆ ಎನ್ನುವುದಕ್ಕೆ ಮಾತ್ರ ಇನ್ನೂ ಯಾರಿಗೂ ಉತ್ತರ ಸಿಕ್ಕಿಲ್ಲ.

ತಾಲೀಮು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ವೈದ್ಯರಿಗಾಗಲೀ, ಜಿಲ್ಲಾಧಿಕಾರಿಗಳಿಗಾಗಲೀ ಈ ಕುರಿತು ಮಾಹಿತಿಯನ್ನು ನೀಡಲಾಗಿಲ್ಲ. ಸದ್ಯ ದೇಶದಲ್ಲಿ ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್ ಮತ್ತು ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಈ ಎರಡೂ ಲಸಿಕೆಗಳಿಗೂ ತುರ್ತು ಬಳಕೆಗೆ ಅನುಮಾತಿ ನೀಡಲಾಗಿದೆ. ಆದರೆ, ಯಾವ ಆಧಾರದ ಮೇಲೆ, ಯಾವ ಲಸಿಕೆಯನ್ನು, ಯಾವ ಜಾಗಕ್ಕೆ ನೀಡಲಾಗುತ್ತದೆ ಎಂಬುದು ಮಾತ್ರ ಗುಟ್ಟಾಗಿ ಉಳಿದಿದೆ.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?

Published On - 7:05 pm, Fri, 8 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?