AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?

ತಾಲೀಮು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ವೈದ್ಯರಿಗಾಗಲೀ, ಜಿಲ್ಲಾಧಿಕಾರಿಗಳಿಗಾಗಲೀ ಯಾವ ಲಸಿಕೆ ಕರ್ನಾಟಕಕ್ಕೆ ಬರಲಿದೆ ಎಂಬ ಮಾಹಿತಿ ನೀಡಲಾಗಿಲ್ಲ. ಸದ್ಯ ದೇಶದಲ್ಲಿ ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್ ಮತ್ತು ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಈ ಎರಡೂ ಲಸಿಕೆಗಳಿಗೂ ತುರ್ತು ಬಳಕೆಗೆ ಅನುಮಾತಿ ನೀಡಲಾಗಿದೆ.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?
ಪ್ರಾತಿನಿಧಿಕ ಚಿತ್ರ
Skanda
| Updated By: ರಾಜೇಶ್ ದುಗ್ಗುಮನೆ|

Updated on:Jan 08, 2021 | 7:06 PM

Share

ಬೆಂಗಳೂರು: ಕೊರೊನಾ ಲಸಿಕೆ ವಿತರಣೆಗೆ ಸಮಯ ಸನ್ನಿಹಿತವಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳೂ ಕೇಂದ್ರದಿಂದ ಲಸಿಕೆ ಪೂರೈಕೆ ಆಗುವುದನ್ನೇ ನಿರೀಕ್ಷಿಸುತ್ತಿವೆ. ಕೆಲವು ಮೂಲಗಳು ಕರ್ನಾಟಕ್ಕೆ ಸೋಮವಾರವೇ ಲಸಿಕೆ ಬರುವ ಸಾಧ್ಯತೆ ಇದೆ ಎನ್ನುತ್ತಿವೆ. ಇಷ್ಟಾದರೂ ಯಾವ ಸಂಸ್ಥೆಯ ಕೊರೊನಾ ಲಸಿಕೆ ಬರಲಿದೆ ಎನ್ನುವುದಕ್ಕೆ ಮಾತ್ರ ಇನ್ನೂ ಯಾರಿಗೂ ಉತ್ತರ ಸಿಕ್ಕಿಲ್ಲ.

ತಾಲೀಮು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ವೈದ್ಯರಿಗಾಗಲೀ, ಜಿಲ್ಲಾಧಿಕಾರಿಗಳಿಗಾಗಲೀ ಈ ಕುರಿತು ಮಾಹಿತಿಯನ್ನು ನೀಡಲಾಗಿಲ್ಲ. ಸದ್ಯ ದೇಶದಲ್ಲಿ ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್ ಮತ್ತು ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಈ ಎರಡೂ ಲಸಿಕೆಗಳಿಗೂ ತುರ್ತು ಬಳಕೆಗೆ ಅನುಮಾತಿ ನೀಡಲಾಗಿದೆ. ಆದರೆ, ಯಾವ ಆಧಾರದ ಮೇಲೆ, ಯಾವ ಲಸಿಕೆಯನ್ನು, ಯಾವ ಜಾಗಕ್ಕೆ ನೀಡಲಾಗುತ್ತದೆ ಎಂಬುದು ಮಾತ್ರ ಗುಟ್ಟಾಗಿ ಉಳಿದಿದೆ.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?

Published On - 7:05 pm, Fri, 8 January 21

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​