AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ; ವೈದ್ಯರೇ ಲಸಿಕೆ ವಿರುದ್ಧ ಅರ್ಜಿ ಹಾಕಿರುವುದು ಆಘಾತಕಾರಿ -ಸಿಜೆ ಸತೀಶ್ ಚಂದ್ರ ಶರ್ಮಾ

ಬೆಂಗಳೂರು: ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ. ಲಸಿಕೆ ಹಾಕಿಸಿಕೊಂಡು ಶಾಲಾ ಮಕ್ಕಳು ತರಗತಿಗೆ ಹಾಜರಾಗಲು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಸಲಹೆ ನೀಡಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ ಲಸಿಕೆ ಕಡ್ಡಾಯ ಪ್ರಶ್ನಿಸಿ ಡಾ. ಶ್ರೀನಿವಾಸ ಕಕ್ಕಿಲಾಯ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದು, ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ವಿಚಾರಣೆ ಇಂದು ವಿಚಾರಣೆ ನಡೆಸಿದರು. ಸ್ವತಃ ವೈದ್ಯರಾದವರೇ ಇಂತಹ ಪಿಐಎಲ್ ಹಾಕಿರುವುದು ಆಘಾತಕಾರಿ. ಪೋಲಿಯೋ ಲಸಿಕೆಗೂ ಹೀಗೆಯೇ ವಿರೋಧ ಮಾಡಲಾಗಿತ್ತು. […]

ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ; ವೈದ್ಯರೇ ಲಸಿಕೆ ವಿರುದ್ಧ ಅರ್ಜಿ ಹಾಕಿರುವುದು ಆಘಾತಕಾರಿ -ಸಿಜೆ ಸತೀಶ್ ಚಂದ್ರ ಶರ್ಮಾ
ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ
TV9 Web
| Edited By: |

Updated on:Sep 02, 2021 | 12:30 PM

Share

ಬೆಂಗಳೂರು: ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ. ಲಸಿಕೆ ಹಾಕಿಸಿಕೊಂಡು ಶಾಲಾ ಮಕ್ಕಳು ತರಗತಿಗೆ ಹಾಜರಾಗಲು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಸಲಹೆ ನೀಡಿದ್ದಾರೆ.

ಆಯುರ್ವೇದ ಕಾಲೇಜಿನಲ್ಲಿ ಲಸಿಕೆ ಕಡ್ಡಾಯ ಪ್ರಶ್ನಿಸಿ ಡಾ. ಶ್ರೀನಿವಾಸ ಕಕ್ಕಿಲಾಯ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದು, ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ವಿಚಾರಣೆ ಇಂದು ವಿಚಾರಣೆ ನಡೆಸಿದರು.

ಸ್ವತಃ ವೈದ್ಯರಾದವರೇ ಇಂತಹ ಪಿಐಎಲ್ ಹಾಕಿರುವುದು ಆಘಾತಕಾರಿ. ಪೋಲಿಯೋ ಲಸಿಕೆಗೂ ಹೀಗೆಯೇ ವಿರೋಧ ಮಾಡಲಾಗಿತ್ತು. ಆದರೆ ವಿರೋಧ ಮಾಡಿದ ದೇಶಗಳಲ್ಲೇ ಪೋಲಿಯೋ ಇನ್ನೂ ಉಳಿದುಕೊಂಡಿದೆ. ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ ಎಂದು ಅಭಿಪ್ರಾಯಪಟ್ಟ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಅವರು ಶಾಲಾ ಮಕ್ಕಳು ಲಸಿಕೆ ಹಾಕಿಸಿಕೊಂಡು ತರಗತಿಗೆ ಹಾಜರಾಗಬೇಕು ಎಂದು ಸಲಹೆ ನೀಡಿದರು. ಈ ಮಧ್ಯೆ, ಪ್ರಕರಣದ ವಿಚಾರಣೆಯನ್ನು ಕೊವಿಡ್​ಗಾಗಿನ ಪ್ರತ್ಯೇಕ ಪೀಠಕ್ಕೆ ವರ್ಗಾವಣೆ ಮಾಡಿದರು. Also Read: ಇಂದು ಮಧ್ಯಾಹ್ನದ ಹೊತ್ತಿಗೇ 72 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ವಿತರಣೆ; 1 ಕೋಟಿಯ ಗುರಿಯತ್ತ ದಾಪುಗಾಲು

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ; ಬೇರೆ ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಸ್ನೇಹಿತರು (corona vaccine is for good cause doctors opposing it is shocking feels karnataka high court acting cj satish chandra sharma)

Published On - 12:24 pm, Thu, 2 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?