AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ; ವೈದ್ಯರೇ ಲಸಿಕೆ ವಿರುದ್ಧ ಅರ್ಜಿ ಹಾಕಿರುವುದು ಆಘಾತಕಾರಿ -ಸಿಜೆ ಸತೀಶ್ ಚಂದ್ರ ಶರ್ಮಾ

ಬೆಂಗಳೂರು: ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ. ಲಸಿಕೆ ಹಾಕಿಸಿಕೊಂಡು ಶಾಲಾ ಮಕ್ಕಳು ತರಗತಿಗೆ ಹಾಜರಾಗಲು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಸಲಹೆ ನೀಡಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ ಲಸಿಕೆ ಕಡ್ಡಾಯ ಪ್ರಶ್ನಿಸಿ ಡಾ. ಶ್ರೀನಿವಾಸ ಕಕ್ಕಿಲಾಯ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದು, ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ವಿಚಾರಣೆ ಇಂದು ವಿಚಾರಣೆ ನಡೆಸಿದರು. ಸ್ವತಃ ವೈದ್ಯರಾದವರೇ ಇಂತಹ ಪಿಐಎಲ್ ಹಾಕಿರುವುದು ಆಘಾತಕಾರಿ. ಪೋಲಿಯೋ ಲಸಿಕೆಗೂ ಹೀಗೆಯೇ ವಿರೋಧ ಮಾಡಲಾಗಿತ್ತು. […]

ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ; ವೈದ್ಯರೇ ಲಸಿಕೆ ವಿರುದ್ಧ ಅರ್ಜಿ ಹಾಕಿರುವುದು ಆಘಾತಕಾರಿ -ಸಿಜೆ ಸತೀಶ್ ಚಂದ್ರ ಶರ್ಮಾ
ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ
TV9 Web
| Edited By: |

Updated on:Sep 02, 2021 | 12:30 PM

Share

ಬೆಂಗಳೂರು: ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ. ಲಸಿಕೆ ಹಾಕಿಸಿಕೊಂಡು ಶಾಲಾ ಮಕ್ಕಳು ತರಗತಿಗೆ ಹಾಜರಾಗಲು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಸಲಹೆ ನೀಡಿದ್ದಾರೆ.

ಆಯುರ್ವೇದ ಕಾಲೇಜಿನಲ್ಲಿ ಲಸಿಕೆ ಕಡ್ಡಾಯ ಪ್ರಶ್ನಿಸಿ ಡಾ. ಶ್ರೀನಿವಾಸ ಕಕ್ಕಿಲಾಯ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದು, ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ವಿಚಾರಣೆ ಇಂದು ವಿಚಾರಣೆ ನಡೆಸಿದರು.

ಸ್ವತಃ ವೈದ್ಯರಾದವರೇ ಇಂತಹ ಪಿಐಎಲ್ ಹಾಕಿರುವುದು ಆಘಾತಕಾರಿ. ಪೋಲಿಯೋ ಲಸಿಕೆಗೂ ಹೀಗೆಯೇ ವಿರೋಧ ಮಾಡಲಾಗಿತ್ತು. ಆದರೆ ವಿರೋಧ ಮಾಡಿದ ದೇಶಗಳಲ್ಲೇ ಪೋಲಿಯೋ ಇನ್ನೂ ಉಳಿದುಕೊಂಡಿದೆ. ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ ಎಂದು ಅಭಿಪ್ರಾಯಪಟ್ಟ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಅವರು ಶಾಲಾ ಮಕ್ಕಳು ಲಸಿಕೆ ಹಾಕಿಸಿಕೊಂಡು ತರಗತಿಗೆ ಹಾಜರಾಗಬೇಕು ಎಂದು ಸಲಹೆ ನೀಡಿದರು. ಈ ಮಧ್ಯೆ, ಪ್ರಕರಣದ ವಿಚಾರಣೆಯನ್ನು ಕೊವಿಡ್​ಗಾಗಿನ ಪ್ರತ್ಯೇಕ ಪೀಠಕ್ಕೆ ವರ್ಗಾವಣೆ ಮಾಡಿದರು. Also Read: ಇಂದು ಮಧ್ಯಾಹ್ನದ ಹೊತ್ತಿಗೇ 72 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ವಿತರಣೆ; 1 ಕೋಟಿಯ ಗುರಿಯತ್ತ ದಾಪುಗಾಲು

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ; ಬೇರೆ ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಸ್ನೇಹಿತರು (corona vaccine is for good cause doctors opposing it is shocking feels karnataka high court acting cj satish chandra sharma)

Published On - 12:24 pm, Thu, 2 September 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು