AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
|

Updated on: May 12, 2021 | 9:19 AM

Share

ಆನೇಕಲ್: ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮಟ್ಟ ಹಾಕಲು ವ್ಯಾಕ್ಸಿನೇಷನ್ ಡ್ರೈವ್ ಶುರುವಾಗಿದೆ. ಆದ್ರೆ, ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಆಗ್ತಿಲ್ಲ. ಹೀಗಾಗಿ 2ನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಮಂದಿ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ಕಾದೂ ಕಾದು ಸುಸ್ತಾಗಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕೊರೊನಾ ಅನ್ನೋ ಮಹಾಮಾರಿ ದೇಶದಲ್ಲಿ ಸೃಷ್ಟಿಸಿರೋ ಪರಿಸ್ಥಿತಿ ಬೇರಾವ ರಾಜ್ಯಗಳಿಗೂ ಬೇಡ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೊರೊನಾ ರುದ್ರ ನರ್ತನಕ್ಕೆ ಇಡೀ ರಾಜ್ಯವೇ ತತ್ತರಿಸಿ ಹೋಗ್ತಿದೆ. ಇಂತಾ ಸಮಯದಲ್ಲಿ ರಾಜ್ಯದ ಎಲ್ಲರಿಗೂ ಲಸಿಕೆ ನೀಡಬೇಕು ಅಂತಾ ಸರ್ಕಾರ ಈಗ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸಮ್ಮತಿ ಸೂಚಿಸಿದೆ. ಆದ್ರೆ ರಾಜ್ಯದಲ್ಲಿ ಈ ಹಿಂದೆ ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರಿಗೆಯೇ ಲಸಿಕೆ ಸಿಗುತ್ತಿಲ್ಲ.

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ನಾವು ಲಸಿಕೆಗಾಗಿ ಕಾಯುತ್ತಿದ್ದೇವೆ. ನಿಮ್ಮ ಬಳಿ ಕೊವ್ಯಾಕ್ಸಿನ್ ಲಸಿಕೆ ಇಲ್ಲದಿದ್ದರೆ ಲಸಿಕಾ ಕೇಂದ್ರದ ಮುಂದೆ ಲಸಿಕೆ ಇಲ್ಲವೆಂದು ಚೀಟಿ ಅಂಟಿಸಿ. ಬೆಳಗ್ಗೆಯಿಂದ ಕಾದು ಈಗ ಬಂದು ಲಸಿಕೆ ಇಲ್ಲ ಅಂದ್ರೆ ಹೇಗೆಂದು ಸಾರ್ವಜನಿಕರು ಗರಂ ಆಗಿದ್ದಾರೆ.

ಇದನ್ನೂ ಓದಿ: ಲಸಿಕೆ ಕೊರತೆ ಎದುರಾಗಿದೆ ಏಕೆ? ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಎಡವಿದ್ದೆಲ್ಲಿ? ಲಸಿಕೆ ಕೊರತೆಯ ಸಮಸ್ಯೆಗೆ ಪರಿಹಾರ ಏನು?

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್