AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಸವಾಲ್, ನಾಳೆಯಿಂದ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

  ಬೆಂಗಳೂರು: ಕಿಲ್ಲರ್ ಕೊರೊನಾ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್​ನಲ್ಲೊಬ್ಬರಾದ ಆಶಾ ಕಾರ್ಯಕರ್ತೆಯರ ಬಹುದಿನದ ಬೇಡಿಕೆಯನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ. ಹೀಗಾಗಿ ನೊಂದ ಆಶಾ ಕಾರ್ಯಕರ್ತೆಯರು ನಾಳೆಯಿಂದ ರಾಜ್ಯಾದ್ಯಂತ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 10 ಬಾರಿ ಮನವಿ ಪತ್ರ ನೀಡಿದ್ರು ಸರ್ಕಾರ ಕ್ಯಾರೆ ಎಂದಿಲ್ಲ ಈ ಹಿಂದೆ ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಮಾಡಿದ್ದರು. 10 ಬಾರಿ ಮನವಿ […]

ಸರ್ಕಾರಕ್ಕೆ ಸವಾಲ್, ನಾಳೆಯಿಂದ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಆಯೇಷಾ ಬಾನು
| Edited By: |

Updated on:Jul 10, 2020 | 1:04 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್​ನಲ್ಲೊಬ್ಬರಾದ ಆಶಾ ಕಾರ್ಯಕರ್ತೆಯರ ಬಹುದಿನದ ಬೇಡಿಕೆಯನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ. ಹೀಗಾಗಿ ನೊಂದ ಆಶಾ ಕಾರ್ಯಕರ್ತೆಯರು ನಾಳೆಯಿಂದ ರಾಜ್ಯಾದ್ಯಂತ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

10 ಬಾರಿ ಮನವಿ ಪತ್ರ ನೀಡಿದ್ರು ಸರ್ಕಾರ ಕ್ಯಾರೆ ಎಂದಿಲ್ಲ ಈ ಹಿಂದೆ ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಮಾಡಿದ್ದರು. 10 ಬಾರಿ ಮನವಿ ಪತ್ರ ನೀಡಿದ್ರು ಸರ್ಕಾರ ಕ್ಯಾರೆ ಎಂದಿಲ್ಲ. ಹೀಗಾಗಿ ನಾಳೆ ಬೆಳಗ್ಗೆಯಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಮಾಡಲು ಮುಂದಾಗಿದ್ದಾರೆ. ಸರ್ಕಾರಕ್ಕೆ ನಾಳೆಯಿಂದ ದೊಡ್ಡ ಸಂಕಷ್ಟ ಎದುರಾಗಲಿದೆ.

ರಾಜ್ಯದಲ್ಲಿ ಕೆಲಸ ಮಾಡ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರಿಂದ ನಾಳೆ ಧರಣಿ ನಡೆಯಲಿದೆ. ಕೊರೊನಾ ತಡೆಯಲು ಆಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ. ಅವರು ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚವಲ್ಲಿ ಅತಿ ಮುಖ್ಯ ಪಾತ್ರ ವಹಿಸಿದ್ದಾರೆ.

ಆದರೂ ಕಡಿಮೆ ವೇತನದಲ್ಲಿ ದುಡಿಯುತ್ತಿದ್ದಾರೆ. ಇಷ್ಟೆಲ್ಲಾ ಪರಿಶ್ರಮ ಪಟ್ಟರೂ ಅವರಿಗೆ ವೇತನ ಹೆಚ್ಚಳವಾಗಿಲ್ಲ. ಹೀಗಾಗಿ ವೇತನ ಹೆಚ್ಚಳಕ್ಕೆ ಅಗ್ರಹಿಸಿ ನಾಳೆಯಿಂದ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಸಮ್ಮುಖದಲ್ಲಿ ಧರಣಿಗೆ ಮುಂದಾಗಿದ್ದಾರೆ.

Published On - 3:00 pm, Thu, 9 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ