AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ.

ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ
ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ASI ಅಳಿಯ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 25, 2021 | 12:23 PM

Share

ಬೆಂಗಳೂರು: ಡೇಂಜರಸ್ ಕೊರೊನಾ ವೈರಸ್ ದಿನ ದಿನಕ್ಕೂ ರಾಜ್ಯದ ಜನರ ಮೇಲೆ ತೀವ್ರ ದಾಳಿ ನಡೆಸ್ತಿದೆ. ಆಸ್ಪತ್ರೆಗಳ್ಲಲಿ ಬೆಡ್ ಸಮಸ್ಯೆ, ಆಕ್ಸಿಜನ್ ಸಮಸ್ಯೆಯಿಂದ ಜನ ನರಳುತ್ತಿದ್ದಾರೆ. ಜೊತೆಗೆ ಕೊರೊನಾ ಸುಳಿಯಲ್ಲಿ ಸಿಕ್ಕ ಕೊರೊನಾ ವಾರಿಯರ್ಗಳಿಗೂ ಸರ್ಕಾರ ಯಾವುದೇ ರೀತಿಯ ವ್ಯವಸ್ಥೆ ಕೈಗೊಂಡಿಲ್ಲ. ಸೋಂಕಿಗೆ ಪೊಲೀಸ್ ಅಧಿಕಾರಿಗಳು ಸಹ ನರಳಾಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ. ಕೊರೊನಾ ವಾರಿಯರ್ ಆಗಿದ್ದರೂ ದಿನ ಪೂರ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಬೆಡ್ ಸಿಗದಿದ್ದರಿಂದ ಮನೆಗೆ ಹಿಂದಿರುಗಿದ್ದಾರೆ. ಈ ಬಗ್ಗೆ ASI ಅಳಿಯ ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಬೆಡ್ ಸಿಗದಿದ್ದರೆ ಜನಸಾಮಾನ್ಯರ ಸ್ಥಿತಿ ಹೇಗೆ ಎಂದು ವಿಡಿಯೋ ಮಾಡಿ ಪ್ರಶ್ನೆ ಮಾಡಿದ್ದಾರೆ. ಹಾಗೂ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿ ಎಎಸ್‌ಐಯವರ ಅಳಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

ಇದನ್ನೂ ಓದಿ:ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ