AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ.

ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ
ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ASI ಅಳಿಯ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 25, 2021 | 12:23 PM

Share

ಬೆಂಗಳೂರು: ಡೇಂಜರಸ್ ಕೊರೊನಾ ವೈರಸ್ ದಿನ ದಿನಕ್ಕೂ ರಾಜ್ಯದ ಜನರ ಮೇಲೆ ತೀವ್ರ ದಾಳಿ ನಡೆಸ್ತಿದೆ. ಆಸ್ಪತ್ರೆಗಳ್ಲಲಿ ಬೆಡ್ ಸಮಸ್ಯೆ, ಆಕ್ಸಿಜನ್ ಸಮಸ್ಯೆಯಿಂದ ಜನ ನರಳುತ್ತಿದ್ದಾರೆ. ಜೊತೆಗೆ ಕೊರೊನಾ ಸುಳಿಯಲ್ಲಿ ಸಿಕ್ಕ ಕೊರೊನಾ ವಾರಿಯರ್ಗಳಿಗೂ ಸರ್ಕಾರ ಯಾವುದೇ ರೀತಿಯ ವ್ಯವಸ್ಥೆ ಕೈಗೊಂಡಿಲ್ಲ. ಸೋಂಕಿಗೆ ಪೊಲೀಸ್ ಅಧಿಕಾರಿಗಳು ಸಹ ನರಳಾಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ. ಕೊರೊನಾ ವಾರಿಯರ್ ಆಗಿದ್ದರೂ ದಿನ ಪೂರ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಬೆಡ್ ಸಿಗದಿದ್ದರಿಂದ ಮನೆಗೆ ಹಿಂದಿರುಗಿದ್ದಾರೆ. ಈ ಬಗ್ಗೆ ASI ಅಳಿಯ ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಬೆಡ್ ಸಿಗದಿದ್ದರೆ ಜನಸಾಮಾನ್ಯರ ಸ್ಥಿತಿ ಹೇಗೆ ಎಂದು ವಿಡಿಯೋ ಮಾಡಿ ಪ್ರಶ್ನೆ ಮಾಡಿದ್ದಾರೆ. ಹಾಗೂ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿ ಎಎಸ್‌ಐಯವರ ಅಳಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

ಇದನ್ನೂ ಓದಿ:ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ