AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ. ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ […]

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 09, 2020 | 12:10 PM

Share

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ.

ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ ಯಾಮಾರಿದರೂ ಕಣ್ಣಿನ ದೃಷ್ಟಿಯೇ ಮಾಯವಾಗುತ್ತಂತೆ.

ಕೊರೊನಾ ಪೀಡಿತರ ಕಣ್ಣಿನ ರಕ್ತನಾಳಗಳು ಹೆಪ್ಪುಗಟ್ಟುತ್ತಿವೆ ಎಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರ ಕಣ್ಣುಗಳ ಅಧ್ಯಯನದಿಂದ ತಿಳಿದುಬಂದಿದೆ. ಮಿಂಟೋ, ನಾರಾಯಣ ಕಣ್ಣಿನ ಆಸ್ಪತ್ರೆಗಳಲ್ಲಿ ಈ ಅಧ್ಯಯನ ನಡೆಸಲಾಗಿದೆ. 130 ಕೊರೊನಾಪೀಡಿತರ ಕಣ್ಣಿನ ಅಧ್ಯಯನದ ವೇಳೆ ಈ ಅಂಶ ಬಹಿರಂಗಗೊಂಡಿದೆ.

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ