AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ. ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ […]

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 09, 2020 | 12:10 PM

Share

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ.

ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ ಯಾಮಾರಿದರೂ ಕಣ್ಣಿನ ದೃಷ್ಟಿಯೇ ಮಾಯವಾಗುತ್ತಂತೆ.

ಕೊರೊನಾ ಪೀಡಿತರ ಕಣ್ಣಿನ ರಕ್ತನಾಳಗಳು ಹೆಪ್ಪುಗಟ್ಟುತ್ತಿವೆ ಎಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರ ಕಣ್ಣುಗಳ ಅಧ್ಯಯನದಿಂದ ತಿಳಿದುಬಂದಿದೆ. ಮಿಂಟೋ, ನಾರಾಯಣ ಕಣ್ಣಿನ ಆಸ್ಪತ್ರೆಗಳಲ್ಲಿ ಈ ಅಧ್ಯಯನ ನಡೆಸಲಾಗಿದೆ. 130 ಕೊರೊನಾಪೀಡಿತರ ಕಣ್ಣಿನ ಅಧ್ಯಯನದ ವೇಳೆ ಈ ಅಂಶ ಬಹಿರಂಗಗೊಂಡಿದೆ.

Follow Us
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ