ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ. ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ […]

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!
ಸಾಧು ಶ್ರೀನಾಥ್​

Updated on: Oct 09, 2020 | 12:10 PM

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ.

ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ ದೃಷ್ಟಿಗೆ ಪೆಟ್ಟು ನೀಡ್ತಿದೆಯಂತೆ. ಸ್ವಲ್ಪ ಯಾಮಾರಿದರೂ ಕಣ್ಣಿನ ದೃಷ್ಟಿಯೇ ಮಾಯವಾಗುತ್ತಂತೆ.

ಕೊರೊನಾ ಪೀಡಿತರ ಕಣ್ಣಿನ ರಕ್ತನಾಳಗಳು ಹೆಪ್ಪುಗಟ್ಟುತ್ತಿವೆ ಎಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರ ಕಣ್ಣುಗಳ ಅಧ್ಯಯನದಿಂದ ತಿಳಿದುಬಂದಿದೆ. ಮಿಂಟೋ, ನಾರಾಯಣ ಕಣ್ಣಿನ ಆಸ್ಪತ್ರೆಗಳಲ್ಲಿ ಈ ಅಧ್ಯಯನ ನಡೆಸಲಾಗಿದೆ. 130 ಕೊರೊನಾಪೀಡಿತರ ಕಣ್ಣಿನ ಅಧ್ಯಯನದ ವೇಳೆ ಈ ಅಂಶ ಬಹಿರಂಗಗೊಂಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us