AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರೇ ಎಚ್ಚರ! ಕೊರೊನಾ ನನ್ನ ಬಳಿ ಸುಳಿಯಲ್ಲ ಎಂದು ನಿರ್ಲಕ್ಷಿಸಬೇಡಿ

ಬೆಂಗಳೂರು: ಯುವಕ, ಯುವತಿಯರೇ ಎಚ್ಚರ! ಕೊರೊನಾದಿಂದ ವೃದ್ಧರಿಗೆ ಅಪಾಯ, ನಮಗೆ ಏನಾಗಲ್ಲ ಅನ್ಕೊಂಡ್ರಾ? ಕೊರೊನಾ ನನ್ನ ಹತ್ತಿರ ಸುಳಿಯಲ್ಲ ಅನ್ಕೊತಿದೀರಾ? ನಿಮ್ಮ ನಿರ್ಲಕ್ಷ್ಯವೇ ರಾಜ್ಯವನ್ನ ಅಪಾಯಕ್ಕೆ ತಳ್ಳುತ್ತಿದೆ! ರಾಜ್ಯದಲ್ಲಿ ವೃದ್ಧರು ಮಾತ್ರವಲ್ಲ, ಯುವಕರಿಂದಲೇ ಕೊರೊನಾ ಕೇಸ್ ಹೆಚ್ಚಳವಾಗಿದೆ. ಇಲ್ಲಿವರೆಗೆ ವೃದ್ಧರಲ್ಲಿ ಮಾತ್ರ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ತಿದೆ ಎನ್ನಲಾಗ್ತಿತ್ತು. ಆದ್ರೀಗ ಆರೋಗ್ಯ ಇಲಾಖೆಯ ವರದಿ ಆತಂಕ ಮೂಡಿಸಿದೆ. ಯುವ ಸಮುದಾಯದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಮ್ಯೂನಿಟಿ ಪವರ್ ಹೆಚ್ಚಾಗಿದ್ರೂ ಯುವಕರಿಗೆ ಸೋಂಕು ಹರಡುತ್ತಿದೆ. 20-30 ವರ್ಷದ 203 ಜನರಲ್ಲಿ […]

ಯುವಕರೇ ಎಚ್ಚರ! ಕೊರೊನಾ ನನ್ನ ಬಳಿ ಸುಳಿಯಲ್ಲ ಎಂದು ನಿರ್ಲಕ್ಷಿಸಬೇಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 5:48 PM

Share

ಬೆಂಗಳೂರು: ಯುವಕ, ಯುವತಿಯರೇ ಎಚ್ಚರ! ಕೊರೊನಾದಿಂದ ವೃದ್ಧರಿಗೆ ಅಪಾಯ, ನಮಗೆ ಏನಾಗಲ್ಲ ಅನ್ಕೊಂಡ್ರಾ? ಕೊರೊನಾ ನನ್ನ ಹತ್ತಿರ ಸುಳಿಯಲ್ಲ ಅನ್ಕೊತಿದೀರಾ? ನಿಮ್ಮ ನಿರ್ಲಕ್ಷ್ಯವೇ ರಾಜ್ಯವನ್ನ ಅಪಾಯಕ್ಕೆ ತಳ್ಳುತ್ತಿದೆ! ರಾಜ್ಯದಲ್ಲಿ ವೃದ್ಧರು ಮಾತ್ರವಲ್ಲ, ಯುವಕರಿಂದಲೇ ಕೊರೊನಾ ಕೇಸ್ ಹೆಚ್ಚಳವಾಗಿದೆ.

ಇಲ್ಲಿವರೆಗೆ ವೃದ್ಧರಲ್ಲಿ ಮಾತ್ರ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ತಿದೆ ಎನ್ನಲಾಗ್ತಿತ್ತು. ಆದ್ರೀಗ ಆರೋಗ್ಯ ಇಲಾಖೆಯ ವರದಿ ಆತಂಕ ಮೂಡಿಸಿದೆ. ಯುವ ಸಮುದಾಯದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಮ್ಯೂನಿಟಿ ಪವರ್ ಹೆಚ್ಚಾಗಿದ್ರೂ ಯುವಕರಿಗೆ ಸೋಂಕು ಹರಡುತ್ತಿದೆ.

20-30 ವರ್ಷದ 203 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ರೆ, 30-40 ವರ್ಷದ ವಯಸ್ಸಿನವರಲ್ಲಿ 191 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇನ್ನು 40-50 ವರ್ಷದ 115 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, 50-60 ವರ್ಷದ 83 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 60 ವರ್ಷ ಮೇಲ್ಪಟ್ಟ 115 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಈ ವರದಿ ಆತಂಕ ಮೂಡಿಸಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು