AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರೇ ಎಚ್ಚರ! ಕೊರೊನಾ ನನ್ನ ಬಳಿ ಸುಳಿಯಲ್ಲ ಎಂದು ನಿರ್ಲಕ್ಷಿಸಬೇಡಿ

ಬೆಂಗಳೂರು: ಯುವಕ, ಯುವತಿಯರೇ ಎಚ್ಚರ! ಕೊರೊನಾದಿಂದ ವೃದ್ಧರಿಗೆ ಅಪಾಯ, ನಮಗೆ ಏನಾಗಲ್ಲ ಅನ್ಕೊಂಡ್ರಾ? ಕೊರೊನಾ ನನ್ನ ಹತ್ತಿರ ಸುಳಿಯಲ್ಲ ಅನ್ಕೊತಿದೀರಾ? ನಿಮ್ಮ ನಿರ್ಲಕ್ಷ್ಯವೇ ರಾಜ್ಯವನ್ನ ಅಪಾಯಕ್ಕೆ ತಳ್ಳುತ್ತಿದೆ! ರಾಜ್ಯದಲ್ಲಿ ವೃದ್ಧರು ಮಾತ್ರವಲ್ಲ, ಯುವಕರಿಂದಲೇ ಕೊರೊನಾ ಕೇಸ್ ಹೆಚ್ಚಳವಾಗಿದೆ. ಇಲ್ಲಿವರೆಗೆ ವೃದ್ಧರಲ್ಲಿ ಮಾತ್ರ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ತಿದೆ ಎನ್ನಲಾಗ್ತಿತ್ತು. ಆದ್ರೀಗ ಆರೋಗ್ಯ ಇಲಾಖೆಯ ವರದಿ ಆತಂಕ ಮೂಡಿಸಿದೆ. ಯುವ ಸಮುದಾಯದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಮ್ಯೂನಿಟಿ ಪವರ್ ಹೆಚ್ಚಾಗಿದ್ರೂ ಯುವಕರಿಗೆ ಸೋಂಕು ಹರಡುತ್ತಿದೆ. 20-30 ವರ್ಷದ 203 ಜನರಲ್ಲಿ […]

ಯುವಕರೇ ಎಚ್ಚರ! ಕೊರೊನಾ ನನ್ನ ಬಳಿ ಸುಳಿಯಲ್ಲ ಎಂದು ನಿರ್ಲಕ್ಷಿಸಬೇಡಿ
ಸಾಧು ಶ್ರೀನಾಥ್​
|

Updated on: May 10, 2020 | 5:48 PM

Share

ಬೆಂಗಳೂರು: ಯುವಕ, ಯುವತಿಯರೇ ಎಚ್ಚರ! ಕೊರೊನಾದಿಂದ ವೃದ್ಧರಿಗೆ ಅಪಾಯ, ನಮಗೆ ಏನಾಗಲ್ಲ ಅನ್ಕೊಂಡ್ರಾ? ಕೊರೊನಾ ನನ್ನ ಹತ್ತಿರ ಸುಳಿಯಲ್ಲ ಅನ್ಕೊತಿದೀರಾ? ನಿಮ್ಮ ನಿರ್ಲಕ್ಷ್ಯವೇ ರಾಜ್ಯವನ್ನ ಅಪಾಯಕ್ಕೆ ತಳ್ಳುತ್ತಿದೆ! ರಾಜ್ಯದಲ್ಲಿ ವೃದ್ಧರು ಮಾತ್ರವಲ್ಲ, ಯುವಕರಿಂದಲೇ ಕೊರೊನಾ ಕೇಸ್ ಹೆಚ್ಚಳವಾಗಿದೆ.

ಇಲ್ಲಿವರೆಗೆ ವೃದ್ಧರಲ್ಲಿ ಮಾತ್ರ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ತಿದೆ ಎನ್ನಲಾಗ್ತಿತ್ತು. ಆದ್ರೀಗ ಆರೋಗ್ಯ ಇಲಾಖೆಯ ವರದಿ ಆತಂಕ ಮೂಡಿಸಿದೆ. ಯುವ ಸಮುದಾಯದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಮ್ಯೂನಿಟಿ ಪವರ್ ಹೆಚ್ಚಾಗಿದ್ರೂ ಯುವಕರಿಗೆ ಸೋಂಕು ಹರಡುತ್ತಿದೆ.

20-30 ವರ್ಷದ 203 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ರೆ, 30-40 ವರ್ಷದ ವಯಸ್ಸಿನವರಲ್ಲಿ 191 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇನ್ನು 40-50 ವರ್ಷದ 115 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, 50-60 ವರ್ಷದ 83 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 60 ವರ್ಷ ಮೇಲ್ಪಟ್ಟ 115 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಈ ವರದಿ ಆತಂಕ ಮೂಡಿಸಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ