AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ. ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ […]

ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?
KUSHAL V
| Edited By: |

Updated on:Aug 01, 2020 | 1:06 PM

Share

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ.

ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ ತಿಂಗಳಲ್ಲಿ ಕೇವಲ 83 ಜನ ಮೃತಪಟ್ಟಿದ್ರು.

ಹಾಗಾಗಿ, ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಕೆಲದಿನಗಳಿಂದ 5-6 ಸಾವಿರ ಕೇಸ್ ದಾಖಲಾಗುತ್ತಿದ್ದು ಇದರ ಪ್ರಮಾಣ ಆಗಸ್ಟ್​ನಲ್ಲಿ ಹೆಚ್ಚುವ ಸಾಧ್ಯತೆ ಬಹಳಷ್ಟು ಇದೆ. ಹೀಗಾಗಿ, ಡೆಡ್ಲಿ ಜುಲೈ ನಂತರ ಆಗಸ್ಟ್​ನಲ್ಲಿ ಮುಂದೇನಾಗುತ್ತೋ ಅನ್ನೋ ಭೀತಿ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸೋಂಕಿನ ಪ್ರವಾಹ ಸುನಾಮಿಯಂತೆ ಬಂದು ರಾಜ್ಯಕ್ಕೆ ಅಪ್ಪಳಿಸುತ್ತಾ ಎನ್ನುವ ಚಿಂತೆ ಕಾಡುತ್ತಿದೆ.

Published On - 1:04 pm, Sat, 1 August 20

Follow Us
KUSHAL V
KUSHAL V
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು