AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ. ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ […]

ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?
KUSHAL V
| Edited By: |

Updated on:Aug 01, 2020 | 1:06 PM

Share

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ.

ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ ತಿಂಗಳಲ್ಲಿ ಕೇವಲ 83 ಜನ ಮೃತಪಟ್ಟಿದ್ರು.

ಹಾಗಾಗಿ, ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಕೆಲದಿನಗಳಿಂದ 5-6 ಸಾವಿರ ಕೇಸ್ ದಾಖಲಾಗುತ್ತಿದ್ದು ಇದರ ಪ್ರಮಾಣ ಆಗಸ್ಟ್​ನಲ್ಲಿ ಹೆಚ್ಚುವ ಸಾಧ್ಯತೆ ಬಹಳಷ್ಟು ಇದೆ. ಹೀಗಾಗಿ, ಡೆಡ್ಲಿ ಜುಲೈ ನಂತರ ಆಗಸ್ಟ್​ನಲ್ಲಿ ಮುಂದೇನಾಗುತ್ತೋ ಅನ್ನೋ ಭೀತಿ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸೋಂಕಿನ ಪ್ರವಾಹ ಸುನಾಮಿಯಂತೆ ಬಂದು ರಾಜ್ಯಕ್ಕೆ ಅಪ್ಪಳಿಸುತ್ತಾ ಎನ್ನುವ ಚಿಂತೆ ಕಾಡುತ್ತಿದೆ.

Published On - 1:04 pm, Sat, 1 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ