AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’
ಸಾಧು ಶ್ರೀನಾಥ್​
| Edited By: |

Updated on:Jul 08, 2020 | 3:12 PM

Share

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

Published On - 11:02 am, Wed, 8 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?