‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’
ಸಾಧು ಶ್ರೀನಾಥ್​ Edited By:

Updated on: Jul 08, 2020 | 3:12 PM

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

Published On - 11:02 am, Wed, 8 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us