AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ […]

ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ
ಸಾಧು ಶ್ರೀನಾಥ್​
|

Updated on:Apr 23, 2020 | 7:34 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಪೇಟೆಯ ನಿವಾಸಿಗಳು.

Published On - 7:29 pm, Thu, 23 April 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?