AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ […]

ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ
ಸಾಧು ಶ್ರೀನಾಥ್​
|

Updated on:Apr 23, 2020 | 7:34 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಪೇಟೆಯ ನಿವಾಸಿಗಳು.

Published On - 7:29 pm, Thu, 23 April 20

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ