AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬರು ಬಲಿ, ಎಲ್ಲಿ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ವೆನ್​ ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 69 ವರ್ಷದ ವೃದ್ಧೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಏ.21ರಂದು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಏ.19ರಂದು ಮೃತಪಟ್ಟ ಮಹಿಳೆಯಿಂದ ಈಕೆಗೆ ಸೋಂಕು ತಗುಲಿತ್ತು. ಇವರಿಬ್ಬರೂ ನೆರೆಮನೆಯ ನಿವಾಸಿಯಾಗಿದ್ದರು. ಏ.23ರಂದು ಮಹಿಳೆಯ ಅತ್ತೆ ಕೊರೊನಾಗೆ ಬಲಿಯಾಗಿದ್ದರು. ಇವರ ಸಂಪರ್ಕದಿಂದ ವೈರಸ್​ ತಗುಲಿದ್ದ […]

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬರು ಬಲಿ, ಎಲ್ಲಿ?
ಸಾಧು ಶ್ರೀನಾಥ್​
|

Updated on: Apr 30, 2020 | 8:09 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ವೆನ್​ ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 69 ವರ್ಷದ ವೃದ್ಧೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಏ.21ರಂದು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಏ.19ರಂದು ಮೃತಪಟ್ಟ ಮಹಿಳೆಯಿಂದ ಈಕೆಗೆ ಸೋಂಕು ತಗುಲಿತ್ತು. ಇವರಿಬ್ಬರೂ ನೆರೆಮನೆಯ ನಿವಾಸಿಯಾಗಿದ್ದರು. ಏ.23ರಂದು ಮಹಿಳೆಯ ಅತ್ತೆ ಕೊರೊನಾಗೆ ಬಲಿಯಾಗಿದ್ದರು. ಇವರ ಸಂಪರ್ಕದಿಂದ ವೈರಸ್​ ತಗುಲಿದ್ದ ವೃದ್ಧೆ ಇಂದು ಸಾವಿಗೀಡಾಗಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ