AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ. 50 ಬೆಡ್​ ಕೊಡದಿದ್ದರೆ ವಿದ್ಯುತ್-ನೀರಿನ ಸಂಪರ್ಕ ಕಟ್ ಮಾಡ್ತೀವಿ : ಡಾ. ಸುಧಾಕರ್​

ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್‌ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ನಡೆಸಿದ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ವೇಳೆ ನಮ್ಮ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಶೇಕಡಾ 50ರಷ್ಟು ಬೆಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಒಪ್ಪಂದ ಪಾಲಿಸದಿದ್ದರೆ ವಿದ್ಯುತ್​ ಹಾಗೂ ನೀರಿನ ಸಂಪರ್ಕ ಕಟ್​ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ, OPD […]

ಶೇ. 50 ಬೆಡ್​ ಕೊಡದಿದ್ದರೆ ವಿದ್ಯುತ್-ನೀರಿನ ಸಂಪರ್ಕ ಕಟ್ ಮಾಡ್ತೀವಿ : ಡಾ. ಸುಧಾಕರ್​
KUSHAL V
| Edited By: |

Updated on:Jul 08, 2020 | 10:20 PM

Share

ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್‌ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ನಡೆಸಿದ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ವೇಳೆ ನಮ್ಮ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಶೇಕಡಾ 50ರಷ್ಟು ಬೆಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಒಪ್ಪಂದ ಪಾಲಿಸದಿದ್ದರೆ ವಿದ್ಯುತ್​ ಹಾಗೂ ನೀರಿನ ಸಂಪರ್ಕ ಕಟ್​ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ, OPD ಕ್ಲೋಸ್ ಮಾಡಿಸಬೇಕಾಗುತ್ತೆ. ಇಲ್ಲಾಂದ್ರೆ, ಆಸ್ಪತ್ರೆಯ ಮಾನ್ಯತೆಯನ್ನ ರದ್ದು ಮಾಡಲೂ ಹಿಂದೆ ಮುಂದೆ ನೋಡಲ್ಲ ಎಂದು ಸೂಚನೆ ನೀಡಿದ್ದಾರೆ.

Published On - 5:41 pm, Wed, 8 July 20

Follow Us
KUSHAL V
KUSHAL V
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!