AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠಿಣ ಕೊರೊನಾ ಮಾರ್ಗಸೂಚಿ ವಿರುದ್ಧ ಆರೋಗ್ಯ ಸಚಿವ ಸುಧಾಕರ್ ಕ್ಷೇತ್ರದಲ್ಲಿ ಹೂಬೆಳೆಗಾರರ ತೀವ್ರ ಆಕ್ರೋಶ

ಕೊರೊನಾ ಎರಡನೆ ಅಲೆ ನಿಯಂತ್ರಿಸಲು ಕಠಿಣ ನಿಯಮಗಳ ಜಾರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಫ್ಲವರ್ ಮಾರುಕಟ್ಟೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲವೆಂದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಸರ್ಕಾರದ ಈ ನಡೆಯಿಂದ ರೈತರು ಹೂ ಬೆಳೆಗೆ ಬೆಲೆಯಿಲ್ಲವೆಂದು ಆಕ್ರೋಶಗೊಂಡಿದ್ದಾರೆ.

ಕಠಿಣ ಕೊರೊನಾ ಮಾರ್ಗಸೂಚಿ ವಿರುದ್ಧ ಆರೋಗ್ಯ ಸಚಿವ ಸುಧಾಕರ್ ಕ್ಷೇತ್ರದಲ್ಲಿ ಹೂಬೆಳೆಗಾರರ ತೀವ್ರ ಆಕ್ರೋಶ
ಇತ್ತ ಕೊರೊನಾ ಮಾರ್ಗಸೂಚಿ ಮುರಿದರೆ ಜೈಲು ಶಿಕ್ಷೆ ಅನ್ನುತ್ತಿದ್ದರೆ ಅತ್ತ ಆರೋಗ್ಯ ಸಚಿವ ಸುಧಾಕರ್ ಕ್ಷೇತ್ರದಲ್ಲೇ ಹೂಬೆಳೆಗಾರರು ತೀವ್ರ ಆಕ್ರೋಶ
ಸಾಧು ಶ್ರೀನಾಥ್​
|

Updated on: Apr 03, 2021 | 12:09 PM

Share

ಚಿಕ್ಕಬಳ್ಳಾಪುರ: ಇತ್ತ ಕೊರೊನಾ ಮಾರ್ಗಸೂಚಿ ಮುರಿದರೆ ಜೈಲು ಶಿಕ್ಷೆ ಗ್ಯಾರಂಟಿ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಬೆಂಗಳೂರಿನಲ್ಲಿ ಹೇಳುತ್ತಿದ್ದರೆ ಅತ್ತ ಅವರ ಸ್ವಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಹೂಬೆಳೆಗಾರರು ಕಠಿಣ ಮಾರ್ಗಸೂಚಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ 2ನೇ ಅಲೆ ತಡೆಗೆ ಕಠಿಣ ನಿಯಮ ಜಾರಿಯಾಗಿರುವ ಬೆನ್ನಿಗೆ ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಕ್ಷೇತ್ರದಲ್ಲಿ ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಸರ್ಕಾರದ ನಿರ್ಧಾರದಿಂದ ರೈತರ ಬೆಳೆಗಳಿಗೆ ಬೆಲೆ ಇಲ್ಲವಾಗಿದೆ ಎಂದು ಚಿಕ್ಕಬಳ್ಳಾಪುರದ ಫ್ಲವರ್ ಮಾರ್ಕೆಟ್​ನಲ್ಲಿ ರೈತರು, ವರ್ತಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Coronavirus guidelines vigilant farmers merchants angry at flower market in chikkaballapur 33

ಚಿಕ್ಕಬಳ್ಳಾಪುರ ನಗರದ ಫ್ಲವರ್ ಮಾರುಕಟ್ಟೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ

ಕೊರೊನಾ ಎರಡನೆ ಅಲೆ ನಿಯಂತ್ರಿಸಲು ಕಠಿಣ ನಿಯಮಗಳ ಜಾರಿ ಹಿನ್ನೆಲೆಯಲ್ಲಿ ನಗರದ ಫ್ಲವರ್ ಮಾರುಕಟ್ಟೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ ಎಂದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಸರ್ಕಾರದ ಈ ನಡೆಯಿಂದ ರೈತರು ಹೂ ಬೆಳೆಗೆ ಬೆಲೆಯಿಲ್ಲವೆಂದು ಆಕ್ರೋಶಗೊಂಡಿದ್ದಾರೆ.

ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಕ್ಷೇತ್ರದಲ್ಲಿ ರೈತರು ತೀವ್ರ ಆಕ್ರೋಶ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ