AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SARI, ILI ಕೇಸ್​ಗಳಿಂದಲೇ ಹೆಚ್ಚುತ್ತಿದ್ದಾರೆ ಕೊರೊನಾ ಸೋಂಕಿತರು!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಇದರ ಜೊತೆಗೆ SARI, ILI ಕೇಸ್‌ಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚುತ್ತಿದೆ. SARI, ILIನ ಒಬ್ಬ ರೋಗಿಯಿಂದ ಸರಾಸರಿ 9 ಮಂದಿಗೆ ಕೊರೊನಾ ವೈರಸ್ ತಗುಲುತ್ತಿದೆ. SARI, ILI ಕೇಸ್​ಗಳು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವಾಗಿದೆ. 29 SARI ಪ್ರಕರಣಗಳಿಂದ 281 ಜನರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ ಬೆಚ್ಚಿಬೀಳುವ ಸಂಗತಿ ಅಂದ್ರೆ SARI ಕೇಸ್‌ಗಳಿಗೆ ಸೋಂಕಿನ ಮೂಲ ಸಹ ಪತ್ತೆ ಆಗ್ತಿಲ್ಲ. ಕುಟುಂಬದವರಿಂದ SARI, […]

SARI, ILI ಕೇಸ್​ಗಳಿಂದಲೇ ಹೆಚ್ಚುತ್ತಿದ್ದಾರೆ ಕೊರೊನಾ ಸೋಂಕಿತರು!
ಸಾಧು ಶ್ರೀನಾಥ್​
|

Updated on: May 07, 2020 | 10:20 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಇದರ ಜೊತೆಗೆ SARI, ILI ಕೇಸ್‌ಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚುತ್ತಿದೆ. SARI, ILIನ ಒಬ್ಬ ರೋಗಿಯಿಂದ ಸರಾಸರಿ 9 ಮಂದಿಗೆ ಕೊರೊನಾ ವೈರಸ್ ತಗುಲುತ್ತಿದೆ.

SARI, ILI ಕೇಸ್​ಗಳು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವಾಗಿದೆ. 29 SARI ಪ್ರಕರಣಗಳಿಂದ 281 ಜನರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ ಬೆಚ್ಚಿಬೀಳುವ ಸಂಗತಿ ಅಂದ್ರೆ SARI ಕೇಸ್‌ಗಳಿಗೆ ಸೋಂಕಿನ ಮೂಲ ಸಹ ಪತ್ತೆ ಆಗ್ತಿಲ್ಲ. ಕುಟುಂಬದವರಿಂದ SARI, ILI ಕೇಸ್​ಗಳನ್ನು ಪ್ರತ್ಯೇಕಿಸಿ ಅಂತ ಆರೋಗ್ಯ ಇಲಾಖೆ ಹೇಳ್ತಿತ್ತು.

ಈಗ SARI, ILI ಕೇಸ್‌ಗಳೇ ಕುಟುಂಬಕ್ಕೆ ಮಾರಕವಾಗ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 9 ಜನರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಸಾರಿ ಕೇಸ್ ಹಿಸ್ಟರಿ ಪತ್ತೆ ಹಚ್ಚುವುದೇ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿದೆ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ