AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus News LIVE: ಕರ್ನಾಟಕದಲ್ಲಿ ಇಂದು 2,975 ಕೊರೊನಾ ಸೋಂಕು ಪತ್ತೆ

Karnataka - Bengaluru Covid 19 Cases LIVE Updates: ಈವರೆಗೆ ಸೋಂಕಿನಿಂದ 1,13,93,021 ಜನರು ಗುಣಮುಖರಾಗಿದ್ದು,ಸದ್ಯ 5,40,720 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಈವರೆಗೆ ದೇಶದಲ್ಲಿ 6,11,13,354 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

Coronavirus News LIVE: ಕರ್ನಾಟಕದಲ್ಲಿ ಇಂದು 2,975 ಕೊರೊನಾ ಸೋಂಕು ಪತ್ತೆ
ಕೊರೊನಾ ವೈರಾಣು ಪತ್ತೆ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 08, 2021 | 9:09 PM

ಕರ್ನಾಟಕದಲ್ಲಿ ಇಂದು 2,975 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಆ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 9,92,779ಕ್ಕೆ ಏರಿಕೆಯಾಗಿದೆ. ಇಂದು 1,262 ಕೊವಿಡ್-19 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಹಾಗೂ 21 ಸೋಂಕಿತರು ಇಂದು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 12,541 ಸಾವು ಸಂಭವಿಸಿದೆ. ಸದ್ಯ 25,541 ಪ್ರಕರಣಗಳು ಸಕ್ರಿಯವಾಗಿವೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 56,211 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾಕ್ಕೆ ಒಳಗಾದವರ ಒಟ್ಟುಸಂಖ್ಯೆ 1,20,95,855ಕ್ಕೇರಿದೆ. ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 271 ಜನರು ಬಲಿಯಾಗಿದ್ದು ಈವರೆಗೆ 1,62,114 ಜನರು ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ 1,13,93,021 ಜನರು ಗುಣಮುಖರಾಗಿದ್ದು,ಸದ್ಯ 5,40,720 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಈವರೆಗೆ ದೇಶದಲ್ಲಿ 6,11,13,354 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

Published On - 9:07 pm, Thu, 8 April 21

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ