AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಬೆನ್ನುಬಿದ್ದ ಕೊರೊನಾ: ಉಡುಪಿಯಲ್ಲಿ ಐವರಿಗೆ ಸೋಂಕು, ಬೆಂಗಳೂರಿನಲ್ಲಿ ಎಷ್ಟು?

ಉಡುಪಿ: ಜಿಲ್ಲೆಯಲ್ಲಿ 5 ಪೊಲೀಸರಿಗೆ ಕರೊನಾ ಪಾಸಿಟಿವ್ ಬಂದಿದೆ. ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿ ಸೇರಿ ಸಶಸ್ತ್ರ ಮೀಸಲು ಪಡೆಯ ನಾಲ್ವರಿಗೆ ವೈರಸ್ ಅಟ್ಯಾಕ್ ಆಗಿದೆ. ಹಾಗಾಗಿ ಶಂಕರನಾರಾಯಣ ಠಾಣೆ ಮತ್ತು ಪೊಲೀಸರ ವಸತಿಗೃಹಗಳು ಕಂಟೈನ್ಮೆಂಟ್ ವಲಯಗಳಾಗಿದೆ. ಚೆಕ್​ ಪೋಸ್ಟ್​ ಮತ್ತು ಕ್ವಾರಂಟೈನ್ ಡ್ಯೂಟಿ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಪೊಲೀಸ್ ಕಾನ್ಸ್​ಟೇಬಲ್​ಗೆ ಸೋಂಕು: ಬೆಂಗಳೂರಿನ ಟಿಪ್ಪುನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಎಆರ್ ಕಾನ್ಸ್​ಟೇಬಲ್​ಗೆ ರೊಟಿನ್ ಚೆಕಪ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ಸೋಂಕಿತ […]

ಖಾಕಿ ಬೆನ್ನುಬಿದ್ದ ಕೊರೊನಾ: ಉಡುಪಿಯಲ್ಲಿ ಐವರಿಗೆ ಸೋಂಕು, ಬೆಂಗಳೂರಿನಲ್ಲಿ ಎಷ್ಟು?
ಸಾಧು ಶ್ರೀನಾಥ್​
| Updated By: |

Updated on: Jun 01, 2020 | 6:51 PM

Share

ಉಡುಪಿ: ಜಿಲ್ಲೆಯಲ್ಲಿ 5 ಪೊಲೀಸರಿಗೆ ಕರೊನಾ ಪಾಸಿಟಿವ್ ಬಂದಿದೆ. ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿ ಸೇರಿ ಸಶಸ್ತ್ರ ಮೀಸಲು ಪಡೆಯ ನಾಲ್ವರಿಗೆ ವೈರಸ್ ಅಟ್ಯಾಕ್ ಆಗಿದೆ. ಹಾಗಾಗಿ ಶಂಕರನಾರಾಯಣ ಠಾಣೆ ಮತ್ತು ಪೊಲೀಸರ ವಸತಿಗೃಹಗಳು ಕಂಟೈನ್ಮೆಂಟ್ ವಲಯಗಳಾಗಿದೆ. ಚೆಕ್​ ಪೋಸ್ಟ್​ ಮತ್ತು ಕ್ವಾರಂಟೈನ್ ಡ್ಯೂಟಿ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಪೊಲೀಸ್ ಕಾನ್ಸ್​ಟೇಬಲ್​ಗೆ ಸೋಂಕು: ಬೆಂಗಳೂರಿನ ಟಿಪ್ಪುನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಎಆರ್ ಕಾನ್ಸ್​ಟೇಬಲ್​ಗೆ ರೊಟಿನ್ ಚೆಕಪ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ಸೋಂಕಿತ ವಾಸವಿದ್ದ. 3 ತಿಂಗಳ ಹಿಂದೆ ಪತ್ನಿ, ಮಗುವನ್ನು ದಾವಣಗೆರೆಯ ಮನೆಗೆ ಬಿಟ್ಟು ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಈ ಹಿಂದೆಯೂ ಟಿಪ್ಪು ನಗರದಲ್ಲಿ ಕೆಲಸ ಮಾಡಿದ್ದ CAR ಕಾನ್ಸ್‌ಟೇಬಲ್​ಗೆ ಸೋಂಕು ತಗುಲಿತ್ತು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾನ್ಸ್​ಟೇಬಲ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾನ್ಸ್​ಟೇಬಲ್​ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು