AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus News LIVE:ಕರ್ನಾಟಕದಲ್ಲಿ ಲಾಕ್​ಡೌನ್ ಇಲ್ಲ; ಸಿಎಂ ಯಡಿಯೂರಪ್ಪ

Karnataka - Bengaluru Covid 19 Cases LIVE Updates: ಸದ್ಯ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಏರುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ ಲಾಕ್​ಡೌನ್ ವಿಧಿಸುವ ಸಂಭಾವ್ಯತೆಗಳ ಕುರಿತು ಅಧಿಕೃತ ಸುಳಿವು ನೀಡಿದ್ದಾರೆ.

Coronavirus News LIVE:ಕರ್ನಾಟಕದಲ್ಲಿ ಲಾಕ್​ಡೌನ್ ಇಲ್ಲ; ಸಿಎಂ ಯಡಿಯೂರಪ್ಪ
ಕೊವಿಡ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿವೆ
Kannada Tech Desk
| Edited By: |

Updated on:Mar 30, 2021 | 10:19 AM

Share

ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಇಂದಿನಿಂದ 15 ದಿನ ಸತ್ಯಾಗ್ರಹ, ಚಳವಳಿಗಳನ್ನು ನಡೆಸುವಂತಿಲ್ಲ. ಕೊವಿಡ್​ ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿರಬೇಕು. ಎಲ್ಲರೂ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ನಾಳೆಯಿಂದ ಮಾಸ್ಕ್​ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Published On - 7:29 pm, Mon, 29 March 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ