AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಿಂದ ದಿಲ್ಲಿ​ವರೆಗೂ ರಂಜಾನ್ ಅಚರಣೆ ಹೀಗೆ ನಡೆದಿದೆ!

ಹುಬ್ಬಳ್ಳಿ: ಜಗತ್ತಿನಾದ್ಯಂತ ಈ ಬಾರಿಯ ರಂಜಾನ್ ಹಬ್ಬ ವಿಶೇಷ ಮಹತ್ವ ಪಡೆದುಕೊಂಡಿದೆ. ಮುಸ್ಲಿಂ ಸಮುದಾಯದವರು ರಂಜಾನ್ ಮಾಸಾಚರಣೆ ಅಂತ್ಯಕ್ಕೆ ಇಂದು ವಿಶೇಷ ಸಂಭ್ರಮ ಸಡಗರದಿಂದ ಇಂದು ಪ್ರಾರ್ಥನೆ ಮಾಡಿದ್ದಾರೆ. ಆದ್ರೆ ಅನಿವಾರ್ಯವಾಗಿ ತಮ್ಮ ತಮ್ಮ ಮನೆಗಳಲ್ಲೇ ಈದ್ ಆಚರಸಿದ್ದಾರೆ. ಇನ್ನು ಜನ್ರತಿನಿಧಿಗಳೂ ಸಹ ತಮ್ಮ ಮನೆಗಳಲ್ಲೇ ರಂಜಾನ್ ಪ್ರಾರ್ಥನೆ ಸಲ್ಲಿಸಿ, ಸಮುದಾಯದವರಿಗೆ ಮಾದರಿಯಾಗಿದ್ದಾರೆ. ಬಹಳಷ್ಟು ಕಡೆ ಮುಸ್ಲಿಂ ಸಮುದಾಯವರು ತಮ್ಮ ಮನೆಗಳಲ್ಲೆ ರಂಜಾನ್ ಹಬ್ಬ ಆಚರಿಸಿದ್ದಾರೆ. ಅನೇಕ ಮಂದಿ ಮನೆಯ ಮಹಡಿ ಮೇಲೆ ತೆರಳಿ, ಅಲ್ಲೇ ಹಬ್ಬ […]

ಹುಬ್ಬಳ್ಳಿಯಿಂದ ದಿಲ್ಲಿ​ವರೆಗೂ ರಂಜಾನ್ ಅಚರಣೆ ಹೀಗೆ ನಡೆದಿದೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 25, 2020 | 11:17 AM

Share

ಹುಬ್ಬಳ್ಳಿ: ಜಗತ್ತಿನಾದ್ಯಂತ ಈ ಬಾರಿಯ ರಂಜಾನ್ ಹಬ್ಬ ವಿಶೇಷ ಮಹತ್ವ ಪಡೆದುಕೊಂಡಿದೆ. ಮುಸ್ಲಿಂ ಸಮುದಾಯದವರು ರಂಜಾನ್ ಮಾಸಾಚರಣೆ ಅಂತ್ಯಕ್ಕೆ ಇಂದು ವಿಶೇಷ ಸಂಭ್ರಮ ಸಡಗರದಿಂದ ಇಂದು ಪ್ರಾರ್ಥನೆ ಮಾಡಿದ್ದಾರೆ. ಆದ್ರೆ ಅನಿವಾರ್ಯವಾಗಿ ತಮ್ಮ ತಮ್ಮ ಮನೆಗಳಲ್ಲೇ ಈದ್ ಆಚರಸಿದ್ದಾರೆ. ಇನ್ನು ಜನ್ರತಿನಿಧಿಗಳೂ ಸಹ ತಮ್ಮ ಮನೆಗಳಲ್ಲೇ ರಂಜಾನ್ ಪ್ರಾರ್ಥನೆ ಸಲ್ಲಿಸಿ, ಸಮುದಾಯದವರಿಗೆ ಮಾದರಿಯಾಗಿದ್ದಾರೆ.

ಬಹಳಷ್ಟು ಕಡೆ ಮುಸ್ಲಿಂ ಸಮುದಾಯವರು ತಮ್ಮ ಮನೆಗಳಲ್ಲೆ ರಂಜಾನ್ ಹಬ್ಬ ಆಚರಿಸಿದ್ದಾರೆ. ಅನೇಕ ಮಂದಿ ಮನೆಯ ಮಹಡಿ ಮೇಲೆ ತೆರಳಿ, ಅಲ್ಲೇ ಹಬ್ಬ ಆಚರಿಸಿ, ಪರಸ್ಪರ ಶೂಭಾಶಯ ಕೋರಿದ್ದಾರೆ. ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿರುವ ರಶೀದ್ ಶೇಖ್ ಕುಟುಂಬಸ್ಥರು ಮನೆಯಲ್ಲೆ ಪ್ರಾರ್ಥನೆ ಮಾಡಿದ್ದಾರೆ. ಇದು ಒಂದು ಉದಾಹರಣೆಯಷ್ಟೆ. ಹೀಗೆ ದೇಶದ ಉದ್ದಗಲಕ್ಕೂ ಜನ ತಮ್ಮ ತಮ್ಮ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸಿದ್ದಾರೆ.

ಮಹಾಮಾರಿ ಕೊರೊನಾದಂದಾಗಿ ಕೇಂದ್ರ ಸರ್ಕಾರ ಲಾಕ್​ ಡೌನ್ ಚಾಲೂಗೊಳಿಸಿರುವುದರಿಂದ ಜನ ಮನೆಗಳನ್ನು ಬಿಟ್ಟು ಹೊರಬರುವಂತಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರಾರ್ಥನೆಗಳು ಮನೆಮಟ್ಟಸಕ್ಕೆ ನಡೆದಿವೆ.

ಬಿಕೋ ಎನ್ನುತ್ತಿರುವ ಮಸೀದಿಗಳು! ನಾಲ್ಕನೆ ಲಾಕ್​ ಡೌನ್ ನಿಂದಾಗಿ ಮಸೀದಿಗಳಲ್ಲಿ ಬಂದು ಪ್ರಾರ್ಥನೆ ಸಲ್ಲಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಜನ ಮಸೀದಿಗಳಿಗೆ ಬರುವುದನ್ನು ತಡೆಯಲು ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ಹಾಗಾಗಿ ಮಸೀದಿಗಳಿಗೆ ಬೀಗ ಹಾಕಲಾಗಿದ್ದು, ಬಿಕೋ ಎನ್ನುತ್ತಿವೆ.

Published On - 11:14 am, Mon, 25 May 20

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ