AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಿಂದ ದಿಲ್ಲಿ​ವರೆಗೂ ರಂಜಾನ್ ಅಚರಣೆ ಹೀಗೆ ನಡೆದಿದೆ!

ಹುಬ್ಬಳ್ಳಿ: ಜಗತ್ತಿನಾದ್ಯಂತ ಈ ಬಾರಿಯ ರಂಜಾನ್ ಹಬ್ಬ ವಿಶೇಷ ಮಹತ್ವ ಪಡೆದುಕೊಂಡಿದೆ. ಮುಸ್ಲಿಂ ಸಮುದಾಯದವರು ರಂಜಾನ್ ಮಾಸಾಚರಣೆ ಅಂತ್ಯಕ್ಕೆ ಇಂದು ವಿಶೇಷ ಸಂಭ್ರಮ ಸಡಗರದಿಂದ ಇಂದು ಪ್ರಾರ್ಥನೆ ಮಾಡಿದ್ದಾರೆ. ಆದ್ರೆ ಅನಿವಾರ್ಯವಾಗಿ ತಮ್ಮ ತಮ್ಮ ಮನೆಗಳಲ್ಲೇ ಈದ್ ಆಚರಸಿದ್ದಾರೆ. ಇನ್ನು ಜನ್ರತಿನಿಧಿಗಳೂ ಸಹ ತಮ್ಮ ಮನೆಗಳಲ್ಲೇ ರಂಜಾನ್ ಪ್ರಾರ್ಥನೆ ಸಲ್ಲಿಸಿ, ಸಮುದಾಯದವರಿಗೆ ಮಾದರಿಯಾಗಿದ್ದಾರೆ. ಬಹಳಷ್ಟು ಕಡೆ ಮುಸ್ಲಿಂ ಸಮುದಾಯವರು ತಮ್ಮ ಮನೆಗಳಲ್ಲೆ ರಂಜಾನ್ ಹಬ್ಬ ಆಚರಿಸಿದ್ದಾರೆ. ಅನೇಕ ಮಂದಿ ಮನೆಯ ಮಹಡಿ ಮೇಲೆ ತೆರಳಿ, ಅಲ್ಲೇ ಹಬ್ಬ […]

ಹುಬ್ಬಳ್ಳಿಯಿಂದ ದಿಲ್ಲಿ​ವರೆಗೂ ರಂಜಾನ್ ಅಚರಣೆ ಹೀಗೆ ನಡೆದಿದೆ!
Follow us
ಸಾಧು ಶ್ರೀನಾಥ್​
| Updated By:

Updated on:May 25, 2020 | 11:17 AM

ಹುಬ್ಬಳ್ಳಿ: ಜಗತ್ತಿನಾದ್ಯಂತ ಈ ಬಾರಿಯ ರಂಜಾನ್ ಹಬ್ಬ ವಿಶೇಷ ಮಹತ್ವ ಪಡೆದುಕೊಂಡಿದೆ. ಮುಸ್ಲಿಂ ಸಮುದಾಯದವರು ರಂಜಾನ್ ಮಾಸಾಚರಣೆ ಅಂತ್ಯಕ್ಕೆ ಇಂದು ವಿಶೇಷ ಸಂಭ್ರಮ ಸಡಗರದಿಂದ ಇಂದು ಪ್ರಾರ್ಥನೆ ಮಾಡಿದ್ದಾರೆ. ಆದ್ರೆ ಅನಿವಾರ್ಯವಾಗಿ ತಮ್ಮ ತಮ್ಮ ಮನೆಗಳಲ್ಲೇ ಈದ್ ಆಚರಸಿದ್ದಾರೆ. ಇನ್ನು ಜನ್ರತಿನಿಧಿಗಳೂ ಸಹ ತಮ್ಮ ಮನೆಗಳಲ್ಲೇ ರಂಜಾನ್ ಪ್ರಾರ್ಥನೆ ಸಲ್ಲಿಸಿ, ಸಮುದಾಯದವರಿಗೆ ಮಾದರಿಯಾಗಿದ್ದಾರೆ.

ಬಹಳಷ್ಟು ಕಡೆ ಮುಸ್ಲಿಂ ಸಮುದಾಯವರು ತಮ್ಮ ಮನೆಗಳಲ್ಲೆ ರಂಜಾನ್ ಹಬ್ಬ ಆಚರಿಸಿದ್ದಾರೆ. ಅನೇಕ ಮಂದಿ ಮನೆಯ ಮಹಡಿ ಮೇಲೆ ತೆರಳಿ, ಅಲ್ಲೇ ಹಬ್ಬ ಆಚರಿಸಿ, ಪರಸ್ಪರ ಶೂಭಾಶಯ ಕೋರಿದ್ದಾರೆ. ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿರುವ ರಶೀದ್ ಶೇಖ್ ಕುಟುಂಬಸ್ಥರು ಮನೆಯಲ್ಲೆ ಪ್ರಾರ್ಥನೆ ಮಾಡಿದ್ದಾರೆ. ಇದು ಒಂದು ಉದಾಹರಣೆಯಷ್ಟೆ. ಹೀಗೆ ದೇಶದ ಉದ್ದಗಲಕ್ಕೂ ಜನ ತಮ್ಮ ತಮ್ಮ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸಿದ್ದಾರೆ.

ಮಹಾಮಾರಿ ಕೊರೊನಾದಂದಾಗಿ ಕೇಂದ್ರ ಸರ್ಕಾರ ಲಾಕ್​ ಡೌನ್ ಚಾಲೂಗೊಳಿಸಿರುವುದರಿಂದ ಜನ ಮನೆಗಳನ್ನು ಬಿಟ್ಟು ಹೊರಬರುವಂತಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರಾರ್ಥನೆಗಳು ಮನೆಮಟ್ಟಸಕ್ಕೆ ನಡೆದಿವೆ.

ಬಿಕೋ ಎನ್ನುತ್ತಿರುವ ಮಸೀದಿಗಳು! ನಾಲ್ಕನೆ ಲಾಕ್​ ಡೌನ್ ನಿಂದಾಗಿ ಮಸೀದಿಗಳಲ್ಲಿ ಬಂದು ಪ್ರಾರ್ಥನೆ ಸಲ್ಲಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಜನ ಮಸೀದಿಗಳಿಗೆ ಬರುವುದನ್ನು ತಡೆಯಲು ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ಹಾಗಾಗಿ ಮಸೀದಿಗಳಿಗೆ ಬೀಗ ಹಾಕಲಾಗಿದ್ದು, ಬಿಕೋ ಎನ್ನುತ್ತಿವೆ.

Published On - 11:14 am, Mon, 25 May 20

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು