AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 5:36 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ 2ನೇ ಡೋಸ್​​ನ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇದಕ್ಕೆ ಸ್ವಯಂ ಸೇವಕರ ಕೊರತೆ ಎದುರಾಗಿದ್ದು, ಯಾರೊಬ್ಬರೂ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಮೊದಲನೇ ಡೋಸ್​​ ಪಡೆದುಕೊಳ್ಳಲು ಕೂಡ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಹೀಗಾಗಿ, ಮೊದಲನೇ ಡೋಸ್​ ಅನ್ನು ರಾಜಕಾರಣಿಗಳು, ಸೆಲೆಬ್ರೆಟಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಸಂಬಂಧಿಕರಿಗೆ ನೀಡಲಾಗಿತ್ತು. ಅದೇ ರೀತಿ ಈ ವಾರ ಎರಡನೇ ಡೋಸ್ ಆರಂಭಿಸಬೇಕಿತ್ತು.

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ಈ ಬಗ್ಗೆ ಕ್ಲಿಂಟ್ರಾಕ್ಟ್ ನಿರ್ದೇಶಕಿ ಮನವಿ ಮಾಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲು ಮುಂದೆ ಬರಬೇಕು. ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ. ನಾವು ಜ.18ಕ್ಕೆ ಭಾರತದ ಹೆಮ್ಮೆಯ ಕೊವ್ಯಾಕ್ಸಿನ್ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದೇವೆ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ