AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 5:36 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ 2ನೇ ಡೋಸ್​​ನ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇದಕ್ಕೆ ಸ್ವಯಂ ಸೇವಕರ ಕೊರತೆ ಎದುರಾಗಿದ್ದು, ಯಾರೊಬ್ಬರೂ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಮೊದಲನೇ ಡೋಸ್​​ ಪಡೆದುಕೊಳ್ಳಲು ಕೂಡ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಹೀಗಾಗಿ, ಮೊದಲನೇ ಡೋಸ್​ ಅನ್ನು ರಾಜಕಾರಣಿಗಳು, ಸೆಲೆಬ್ರೆಟಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಸಂಬಂಧಿಕರಿಗೆ ನೀಡಲಾಗಿತ್ತು. ಅದೇ ರೀತಿ ಈ ವಾರ ಎರಡನೇ ಡೋಸ್ ಆರಂಭಿಸಬೇಕಿತ್ತು.

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ಈ ಬಗ್ಗೆ ಕ್ಲಿಂಟ್ರಾಕ್ಟ್ ನಿರ್ದೇಶಕಿ ಮನವಿ ಮಾಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲು ಮುಂದೆ ಬರಬೇಕು. ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ. ನಾವು ಜ.18ಕ್ಕೆ ಭಾರತದ ಹೆಮ್ಮೆಯ ಕೊವ್ಯಾಕ್ಸಿನ್ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದೇವೆ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ