Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 28, 2020 | 5:36 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ 2ನೇ ಡೋಸ್​​ನ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇದಕ್ಕೆ ಸ್ವಯಂ ಸೇವಕರ ಕೊರತೆ ಎದುರಾಗಿದ್ದು, ಯಾರೊಬ್ಬರೂ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಮೊದಲನೇ ಡೋಸ್​​ ಪಡೆದುಕೊಳ್ಳಲು ಕೂಡ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಹೀಗಾಗಿ, ಮೊದಲನೇ ಡೋಸ್​ ಅನ್ನು ರಾಜಕಾರಣಿಗಳು, ಸೆಲೆಬ್ರೆಟಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಸಂಬಂಧಿಕರಿಗೆ ನೀಡಲಾಗಿತ್ತು. ಅದೇ ರೀತಿ ಈ ವಾರ ಎರಡನೇ ಡೋಸ್ ಆರಂಭಿಸಬೇಕಿತ್ತು.

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ಈ ಬಗ್ಗೆ ಕ್ಲಿಂಟ್ರಾಕ್ಟ್ ನಿರ್ದೇಶಕಿ ಮನವಿ ಮಾಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲು ಮುಂದೆ ಬರಬೇಕು. ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ. ನಾವು ಜ.18ಕ್ಕೆ ಭಾರತದ ಹೆಮ್ಮೆಯ ಕೊವ್ಯಾಕ್ಸಿನ್ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದೇವೆ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ