AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 5:36 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ 2ನೇ ಡೋಸ್​​ನ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇದಕ್ಕೆ ಸ್ವಯಂ ಸೇವಕರ ಕೊರತೆ ಎದುರಾಗಿದ್ದು, ಯಾರೊಬ್ಬರೂ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಮೊದಲನೇ ಡೋಸ್​​ ಪಡೆದುಕೊಳ್ಳಲು ಕೂಡ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಹೀಗಾಗಿ, ಮೊದಲನೇ ಡೋಸ್​ ಅನ್ನು ರಾಜಕಾರಣಿಗಳು, ಸೆಲೆಬ್ರೆಟಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಸಂಬಂಧಿಕರಿಗೆ ನೀಡಲಾಗಿತ್ತು. ಅದೇ ರೀತಿ ಈ ವಾರ ಎರಡನೇ ಡೋಸ್ ಆರಂಭಿಸಬೇಕಿತ್ತು.

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ಈ ಬಗ್ಗೆ ಕ್ಲಿಂಟ್ರಾಕ್ಟ್ ನಿರ್ದೇಶಕಿ ಮನವಿ ಮಾಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲು ಮುಂದೆ ಬರಬೇಕು. ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ. ನಾವು ಜ.18ಕ್ಕೆ ಭಾರತದ ಹೆಮ್ಮೆಯ ಕೊವ್ಯಾಕ್ಸಿನ್ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದೇವೆ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು