AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್

Coronavirus: ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 05, 2022 | 12:38 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸದ್ದಿಲ್ಲದೆ ಗುಪ್ತಗಾಮಿನಿಯಾಗಿ ಮತ್ತೆ ತನ್ನ ಆಟ ಶುರು ಮಾಡಿದೆ. ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ನಿನ್ನೆ 2.59% ಪಾಸಿಟಿವಿಟಿ ರೇಟ್ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ 1.83% ಪಾಸಿಟಿವಿಟಿ ಇದೆ.

ಬೆಂಗಳೂರಿನ ಒಂದು ವಾರದ ಅಂಕಿ ಅಂಶ ಡಿಸೆಂಬರ್ 29ರಂದು -400 ಕೇಸ್ ಡಿಸೆಂಬರ್ 30ರಂದು -565 ಕೇಸ್ ಡಿಸೆಂಬರ್ 31ರಂದು -656 ಕೇಸ್ ಜನವರಿ 1ರಂದು -810 ಕೇಸ್ ಜನವರಿ 2ರಂದು -923 ಕೇಸ್ ಜನವರಿ 3ರಂದು -1041 ಕೇಸ್ ಜನವರಿ 4ರಂದು -2053 ಕೇಸ್ ಏಳು ದಿನದಲ್ಲಿ 6,448 ಕೇಸ್​ಗಳು ಪತ್ತೆಯಾಗಿವೆ. ಸದ್ಯ ಇಂದು ಅಂದರೆ ಜನವರಿ 5 ರಂದು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಆತಂಕ ಹೆಚ್ಚಾಗಿದೆ.

ರಾಜ್ಯದ ಒಂದು ವಾರದ ಅಂಕಿ ಅಂಶ ಡಿಸೆಂಬರ್ 28ರಂದು -356 ಕೇಸ್ ಡಿಸೆಂಬರ್ 29ರಂದು -566ಕೇಸ್ ಡಿಸೆಂಬರ್ 30ರಂದು -700ಕೇಸ್ ಡಿಸೆಂಬರ್ 31ರಂದು -832ಕೇಸ್ ಜನವರಿ 1ರಂದು -1033ಕೇಸ್ ಜನವರಿ 2ರಂದು -1187ಕೇಸ್ ಜನವರಿ 3ರಂದು -1290ಕೇಸ್ ಜನವರಿ 4ರಂದು -2479ಕೇಸ್

ಬೆಂಗಳೂರು 8 ವಲಯಗಳಲ್ಲಿರುವ ಪಾಸಿಟಿವ್ ರೇಟ್ ಮತ್ತು ಕೇಸ್​ಗಳ ಸಂಖ್ಯೆ ಮಹದೇವಪುರ -201 ಕೇಸ್, ಪಾಸಿಟಿವಿಟಿ ರೇಟ್ -2.45% ಪೂರ್ವ ವಲಯ -166 ಕೇಸ್, ಪಾಸಿಟಿವಿಟಿ ರೇಟ್ -2.30% ಬೊಮ್ಮನಹಳ್ಳಿಯಲ್ಲಿ -126 ಕೇಸ್, ಪಾಸಿಟಿವಿಟಿ ರೇಟ್ -1.65% ದಕ್ಷಿಣ ವಲಯದಲ್ಲಿ -113 ಕೇಸ್, ಪಾಸಿಟಿವಿಟಿ ರೇಟ್ -1.60% ಪಶ್ಚಿಮ ವಲಯದಲ್ಲಿ -86 ಕೇಸ್, ಪಾಸಿಟಿವಿಟಿ ರೇಟ್ -1.09% ಯಲಹಂಕ -57 ಕೇಸ್, ಪಾಸಿಟಿವಿಟಿ ರೇಟ್ -1.02% ದಾಸರಹಳ್ಳಿ -16 ಕೇಸ್, ಪಾಸಿಟಿವಿಟಿ ರೇಟ್ -0.99% ಆರ್.ಆರ್. ನಗರದಲ್ಲಿ -48 ಕೇಸ್, ಪಾಸಿಟಿವಿಟಿ ರೇಟ್ -0.95%

ಇದನ್ನೂ ಓದಿ: ಓಮಿಕ್ರಾನ್ ಬಳಿಕ ಕೊರೋನಾ ರೂಪಾಂತರಕ್ಕೆ ಯಾವ ಹೆಸರಿಡಬಹುದು? ಗೂಗಲ್​ನಲ್ಲಿ ಜೋರಾದ ಹುಡುಕಾಟ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?